ಮಿಜೋರಾಂ: ಕನಿಷ್ಠ ಅಂತರದ ಜಯ 3 ಮತ, ಗರಿಷ್ಠ ಅಂತರದ ಜಯ 2,720


Team Udayavani, Dec 13, 2018, 4:30 PM IST

mnf-celebrations-700.jpg

ಐಜಾಲ್‌ : ಈಚೆಗೆ ನಡೆದ ಮಿಜೋರಾಂ ವಿಧಾನಸಭೆ ಚುನಾವಣೆಯಲ್ಲಿ  ಕನಿಷ್ಠ ಅಂತರದ ಜಯ 3 ಮತಗಳಲ್ಲೂ ಗರಿಷ್ಠ ಅಂತರದ ಜಯ 2,720 ಮತಗಳ ಅಂತರದಲ್ಲಿ ದಾಖಲಾಗಿರುವುದು ಗಮನಾರ್ಹವಾಗಿದೆ. 

ಕೇವಲ ಮೂರು ಮತಗಳ ಅಂತರದಲ್ಲಿ ಜಯ ಸಾಧಿಸಿದವರು ಮಿಜೋರಾಂ ನ್ಯಾಶನಲ್‌ ಫ್ರಂಟ್‌ (ಎಂಎನ್‌ಎಫ್)ನ  ಲಾಲ್‌ಛಂದಮಾ ರಾಲ್ಟೆ.  ಅವರಿಗೆ ತುಯಿವಾಲ್‌ ಕ್ಷೇತ್ರದಿಂದ ಈ ಅತ್ಯಂತ ಕಡಿಮೆ ಅಂತರದ ಜಯ ದೊರಕಿತು.

ರಾಲ್ಟೆ ಅವರಿಗೆ 5,207 ಮತಗಳು ಸಿಕ್ಕಿದ್ದವು. ಇವರ ನಿಕಟ ಪ್ರತಿಸ್ಪರ್ಧಿ ಕಾಂಗ್ರೆಸ್‌ ನ ಆರ್‌ ಎಲ್‌ ಪಿಯನಾವಿಯಾ ಅವರು 5,204 ಮತ ಗಳಿಸಿದ್ದರು.

ಕೇವಲ 3 ಅಂತರಗಳಲ್ಲಿ ದಾಖಲಾದ ಈ ಜಯವನ್ನು ಪ್ರಶ್ನಿಸಿ  ಪಿಯನಾವಿಯಾ ಅವರು ಮತ ಮರು ಎಣಿಕೆಯನ್ನು ಆಗ್ರಹಿಸಿದ್ದರು. ಆ ಪ್ರಕಾರ ನಡೆದ ಮರು ಎಣಿಕೆಯಲ್ಲಿ ಕೂಡ 3 ಮತಗಳಲ್ಲೇ ಜಯದ ಅಂತರ ದೃಢಪಟ್ಟಿತು.

ಗರಿಷ್ಠ 2,720 ಮತಗಳ ಅಂತರದಲ್ಲಿ ಜಯಸಾಧಿಸಿದವರೆಂದರೆ ಹಾಲಿ ಎಂಎನ್‌ಎಫ್ ಶಾಸಕ ಲಾಲ್‌ರುವಾತ್ಕಿಮಾ ಅವರು. 

ಲಾಲ್‌ರುವಾತ್ಕಿಮಾ ಅವರಿಗೆ ಐಜಾಲ್‌ 2ನೇ ಪಶ್ಚಿಮ ಕ್ಷೇತ್ರದ ಸ್ಪರ್ಧೆಯಲ್ಲಿ 7,626 ಮತಗಳು ಬಂದಿದ್ದವು; ಅವರ ನಿಕಟ ಪ್ರತಿಸ್ಪರ್ಧಿ ಕಾಂಗ್ರೆಸ್‌ ನ ಲಾಲ್‌ಮಾಲ್‌ಸ್ವಾಮಾ ಅವರಿಗೆ 2,720 ಮತಗಳು ದೊರಕಿದವು. ಹೀಗಾಗಿ ಲಾಲ್‌ರುವಾತ್ಕಿಮಾ ಅವರ ವಿಜಯ ಗರಿಷ್ಠ ಅಂತರದ 2,720 ಮತಗಳಲ್ಲಿ ದಾಖಲಾಯಿತು. 

ಮಿಜೋರಾಂ ನಲ್ಲಿ ಏಕೈಕ ಸ್ಥಾನಗೆದ್ದು ಖಾತೆ ಆರಂಭಿಸಿದ್ದ ಬಿಜೆಪಿ ಅಭ್ಯರ್ಥಿ ಬುದ್ಧ ಧನ ಚಕಾ ಅವರಿಗೆ ಎಂಎನ್‌ಎಫ್ ನ ರಸಿಕ ಮೋಹನ ಛಕಾ ವಿರುದ್ಧ 1,594 ಮತಗಳ ಅಂತರದ ಜಯ ಪ್ರಾಪ್ತವಾಯಿತು. 

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಯಲ್ಲಿ ಎಂಎನ್‌ಎಫ್ 26 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್‌ ಕೇವಲ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.