ಕೃಷ್ಣಮಠದಲ್ಲಿ ಎಡೆಸ್ನಾನ, ಮಡೆಸ್ನಾನ ನಿಷೇಧ; ಪಲಿಮಾರುಶ್ರೀ ನಿರ್ಧಾರ
Team Udayavani, Dec 13, 2018, 5:16 PM IST
ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ಗುರುವಾರ ಷಷ್ಠಿ ಮಹೋತ್ಸವ ನಡೆಯಿತು. ಆದರೆ ಈ ಬಾರಿ ಸಾಂಪ್ರದಾಯಿಕ ಎಡೆಸ್ನಾನ, ಮಡೆಸ್ನಾನ ನಡೆಯಲಿಲ್ಲ.ಕೆಲವು ಭಕ್ತರು ಉರುಳು ಸೇವೆ ನಡೆಸಿದರು. ಅಷ್ಟೇ ಅಲ್ಲ ಇನ್ನುಂದೆ ಕೃಷ್ಣಮಠದಲ್ಲಿ ಎಡೆಸ್ನಾನ, ಮಡೆಸ್ನಾನ ನಿಷೇಧಿಸಲು ಪಲಿಮಾರುಶ್ರೀಗಳು ನಿರ್ಧರಿಸಿರುವುದಾಗಿ ವರದಿ ತಿಳಿಸಿದೆ.
ಈ ಹಿಂದೆ ಕೃಷ್ಣಮಠದಲ್ಲಿನ ಸುಬ್ರಹ್ಮಣ್ಯ ಗುಡಿ ಸಮೀಪ ಷಷ್ಠಿ ಮಹೋತ್ಸವದ ವೇಳೆ ಎಡೆಸ್ನಾನ, ಮಡೆಸ್ನಾನ ನಡೆಯುತ್ತಿತ್ತು. ಆದರೆ ತೀವ್ರ ವಿವಾದ ಹಾಗೂ ಕೋರ್ಟ್ ಆದೇಶದಿಂದ ಮಡೆಸ್ನಾನ ನಿಲ್ಲಿಸಲಾಗಿತ್ತು. ಎಡೆಸ್ನಾನ ಮುಂದುವರಿದಿತ್ತು.
ಎಡೆಸ್ನಾನದಿಂದಲೂ ಕೆಲವರಿಗೆ ಬೇಸರವಾಗಿತ್ತು. ಹೀಗಾಗಿ ಷಷ್ಠಿ ಮಹೋತ್ಸವದ ವೇಳೆ ಎಡೆಸ್ನಾನ, ಮಡೆಸ್ನಾನ ನಿಷೇಧಿಸಲು ಪಲಿಮಾರುಶ್ರೀಗಳು ಸೇರಿದಂತೆ ಅಷ್ಟಮಠಾಧೀಶರು ನಿರ್ಧರಿಸಿದ್ದಾರೆ. ನಾನು ಕೂಡಾ ಈ ವಿಚಾರದಲ್ಲಿ ತಟಸ್ಥನಾಗುವುದಾಗಿ ತಿಳಿಸಿದ್ದೇನೆ. ಯಾವುದರ ಬಗ್ಗೆ ವಿವಾದ ಇದೆಯೋ ಅದರ ಬಗ್ಗೆ ಆಗ್ರಹ ಯಾಕೆ, ಇದರಿಂದ ಧರ್ಮಕ್ಕೇನೂ ನಷ್ಟವಿಲ್ಲ ಎಂದು ಪೇಜಾವರಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ