ರಫೇಲ್ನಂತೆ ರಾಮ ಮಂದಿರ ವಿಚಾರವೂ ಸುಪ್ರೀಂ ಕೆಲಸವಲ್ಲ ; ರಾವುತ್
Team Udayavani, Dec 14, 2018, 2:47 PM IST
ಹೊಸದಿಲ್ಲಿ: ರಫೇಲ್ ಫೈಟರ್ ಜೆಟ್ ಡೀಲ್ ನಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಕಟಿಸಿರುವ ತೀರ್ಪಿನ ಬೆನ್ನಲ್ಲೇ ಶಿವಸೇನೆ ನಾಯಕ ಸಂಜಯ್ ರಾವುತ್ ರಾಮ ಮಂದಿರ ವಿಚಾರವೂ ಸುಪ್ರೀಂ ಕೆಲಸವಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ ‘ಸುಪ್ರೀಂ ಹೇಳಿರುವುದಲ್ಲಿ ತಪ್ಪಿಲ್ಲ. ಬೆಲೆ ನಿರ್ಧರಿಸುವುದು ನಮ್ಮ ಕೆಲಸವಲ್ಲ ಎಂದಿದೆ. ಅಂತೆಯೇ ರಾಮ ಮಂದಿರ ನಿರ್ಮಾಣವೂ ಅದರ ಕೆಲಸವಲ್ಲ’ ಎಂದಿದ್ದಾರೆ.
‘ಇದೇ ವೇಳೆ ರಫೇಲ್ ಡೀಲ್ ವಿಚಾರವನ್ನು ಸಂಸತ್ತಿನಲ್ಲಿ ಇತ್ಯರ್ಥ ಪಡಿಸಬೇಕೆ ಹೊರತು ಸುಪ್ರೀಂಕೋರ್ಟ್ನಲ್ಲಿ ಅಲ್ಲ’ ಎಂದು ಮಿತ್ರ ಪಕ್ಷ ಬಿಜೆಪಿಗೆ ಟಾಂಗ್ ನೀಡಿದ್ದಾರೆದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ