ಬಿಡುಗಡೆಗೂ ಮುನ್ನ KGF ಹವಾ; ವಾರದ ಮೊದಲೇ ಆನ್ ಲೈನ್ ಬುಕ್ಕಿಂಗ್ ಶುರು


Team Udayavani, Dec 14, 2018, 3:35 PM IST

kgf-02.jpg

ಬೆಂಗಳೂರು: ಟ್ರೈಲರ್ ಮೂಲಕವೇ ಈಗಾಗಲೇ ಎಲ್ಲೆಡೆ ಭರ್ಜರಿಯಾಗಿ ಸದ್ದು ಮಾಡಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್” ಡಿಸೆಂಬರ್ 21ಕ್ಕೆ ದೇಶ, ವಿದೇಶಗಳಲ್ಲಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಏತನ್ಮಧ್ಯೆ ಕೆಜಿಎಫ್ ರಿಲೀಸ್ ಆಗಲು ಒಂದು ವಾರ ಇರುವಾಗಲೇ ಆನ್ ಲೈನ್ ಬುಕ್ಕಿಂಗ್ ಗೆ ಪ್ರೇಕ್ಷಕರು ಮುಗಿಬಿದ್ದಿದ್ದಾರೆ.

ಈ ಶುಕ್ರವಾರದಿಂದಲೇ ಬಹುನಿರೀಕ್ಷೆಯ ಕೆಜಿಎಫ್ ಸಿನಿಮಾದ ಆನ್ ಲೈನ್ ಬುಕ್ಕಿಂಗ್ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ರಾಜ್ಯಾದ್ಯಂತ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ. ತುಮಕೂರಿನ ಮೈಲಾರ ಥಿಯೇಟರ್ ನಲ್ಲಿ ಆನ್ ಲೈನ್ ಬುಕ್ಕಿಂಗ್ ಸ್ಥಗಿತಗೊಂಡಿದೆ. ಸರ್ವರ್ ಕ್ರ್ಯಾಶ್ ನಿಂದಾಗಿ ಟಿಕೆಟ್ ಬುಕ್ಕಿಂಗ್ ನಿಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಭಾರತದಲ್ಲಿ ಅತೀ ಹೆಚ್ಚು ಸ್ಕ್ರೀನ್ ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಮೊದಲ ದಿನದ ಶೋ ನೋಡಲು ಸಿನಿ ಪ್ರಿಯರು, ಯಶ್ ಅಭಿಮಾನಿಗಳು ತುದಿಗಾಲಲ್ಲಿ ನಿಂತಿರುವುದರಿಂದ ಕೆಜಿಎಫ್ ಬಿಡುಗಡೆಗೂ ಮುನ್ನ ಟಿಕೆಟ್ ಗೆ ಭರ್ಜರಿ ಬೇಡಿಕೆ ಬಂದಿದೆ.

ಅಮೆರಿಕ ಮತ್ತು ಕೆನಡಾದಲ್ಲಿ ಕೆಜಿಎಫ್ ಡಿಸೆಂಬರ್ 20ರಂದೇ ತೆರೆ ಕಾಣುತ್ತಿದೆ. ಏತನ್ಮಧ್ಯೆ ಕೆಜಿಎಫ್ ಸಿನಿಮಾ ಟಿಕೆಟ್ ಕೂಡಾ ಅತೀ ಹೆಚ್ಚಿನ ಬೆಲೆಗೆ ಬ್ಲ್ಯಾಕ್ ನಲ್ಲಿ ಮಾರಾಟವಾಗುವ ಸಾಧ್ಯತೆಯೂ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಮುಂಬೈನ ಕೊಳಗೇರಿಯಿಂದ ಕೋಲಾರದ ಚಿನ್ನದ ಗಣಿಯವರೆಗೆ ತಳುಕು ಹಾಕಿಕೊಂಡಿರುವ ಕಥಾ ಹಂದರವನ್ನು ಕೆಜಿಎಫ್ ಹೊಂದಿದ್ದು, ಈಗಾಗಲೇ ಪಂಚಭಾಷೆಯಲ್ಲಿ ಬಿಡುಗಡೆಗೊಂಡಿರುವ ಟ್ರೈಲರ್ ಗೆ ಸ್ಯಾಂಡಲ್ ವುಡ್, ಬಾಲಿವುಡ್, ಟಾಲಿವುಡ್, ಮಾಲಿವುಡ್, ಕಾಲಿವುಡ್ ನ ಘಟಾನುಘಟಿ ನಟರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ನಾಯಕ ನಟನಾಗಿ ಯಶ್, ಶ್ರೀನಿಧಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಛಾಯಾಗ್ರಾಹಕರಾಗಿ ಭುವನ್ ಗೌಡ, ಶಿವಕುಮಾರ್ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Karnataka MLA ಎಚ್‌.ಡಿ.ರೇವಣ್ಣ ಬಂಧನ: ಸ್ಪೀಕರ್‌ಗಿಲ್ಲ ಇನ್ನೂ ಮಾಹಿತಿ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.