ಮಲ್ಪೆ, ಮರವಂತೆ, ಕೊಲ್ಲೂರು ಇನ್ಮುಂದೆ ಪ್ರವಾಸಿ ತಾಣಗಳು


Team Udayavani, Dec 15, 2018, 6:53 AM IST

61.jpg

ವಿಧಾನಸಭೆ: ಉಡುಪಿ ಜಿಲ್ಲೆಯ ಉಡುಪಿ, ಮಲ್ಪೆ, ಸೇಂಟ್‌ ಮೇರಿಸ್‌ ಐಲ್ಯಾಂಡ್‌, ಕಾಪು, ಕೂಡ್ಲು ತೀರ್ಥ, ಕಾರ್ಕಳ, ಕುಂದಾಪುರ, ಮರವಂತೆ, ಕೊಲ್ಲೂರು, ಆನೆಜರಿಗಳ ನ್ನು ಪ್ರವಾಸಿ ತಾಣಗಳು ಎಂದು ಘೋಷಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಘುಪತಿ ಭಟ್‌ ಪ್ರಶ್ನೆಗೆ ಉತ್ತರಿಸಿದ ಅವರು, ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳಿಗೆ 19.83 ಕೋಟಿ ರೂ. ಅನುದಾನ ನಿಗದಿಪಡಿಸಿ ಇದುವರೆಗೂ 4.51 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಕಡಲ ತೀರದಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಕಾಯಂ ನಿರ್ಮಾಣದ ಪ್ರವಾಸಿ ಸೌಲಭ್ಯ ಕಲ್ಪಿಸಲು ಸಿಆರ್‌ಝಡ್‌ ನಿಯಮಗಳ ಪ್ರಕಾರ ಅವಕಾಶ ಇರುವುದಿಲ್ಲ. ಹೀಗಾಗಿ
ಕೇಂದ್ರ ಪ್ರವಾಸೋದ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯು ತನ್ನ ಇತಿಮಿತಿಯಲ್ಲಿ ಕಡಲತೀರ ಸಂಪರ್ಕಿಸುವ ರಸ್ತೆ ಅಭಿವೃದ್ಧಿ, ಶೌಚಾಲಯ, ವಾಹನ ನಿಲುಗಡೆ, ವೀಕ್ಷಣಾ ಗೋಪುರ ಸೌಲಭ್ಯ
ಒದಗಿಸುತ್ತಿದೆ ಎಂದು ತಿಳಿಸಿದರು. 

20 ತಾಣ ಆಯ್ಕೆ: ರಾಜ್ಯದಲ್ಲಿ ಸಮಗ್ರವಾಗಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು 20 ಪರಂಪರಾ ಪ್ರವಾಸಿ ತಾಣ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ತಾಣಗಳಲ್ಲಿ ಸ್ಮಾರಕಗಳ ಸಂರಕ್ಷಣೆ ಒಳಗೊಂಡಂತೆ ಸಮಗ್ರ ಸೌಲಭ್ಯ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ. ರಾ.ಮಹೇಶ್‌ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಎನ್‌.ಎ.ಹ್ಯಾರೀಸ್‌ ಪ್ರಶ್ನೆಗೆ ಉತ್ತರಿಸಿರುವ ಅವರು, ಬೀದರ್‌ ಕೋಟೆ, ಕಲಬುರಗಿ ಕೋಟೆ, ಮಳಖೇಡ ಕೋಟೆ, ಗೋಲ್‌ಗ‌ುಂಬಜ್‌, ಬಾದಾಮಿ, ಐಹೊಳೆ,
ಪಟ್ಟದಕಲ್ಲು, ಹಂಪಿ, ಆನೆಗೊಂದಿ, ನಂದಿಬೆಟ್ಟ, ಶ್ರೀರಂಗಪಟ್ಟಣ ಕೋಟೆ, ಮೈಸೂರು ಚಾಮುಂಡಿಬೆಟ್ಟ, ಮೇಲುಕೋಟೆ, ಶ್ರವಣಬೆಳಗೊಳ, ಬೇಲೂರು-ಹಳೇ ಬೀಡು, ಚೌಡದಾನಾಪುರ, ದೇವನಹಳ್ಳಿ ಕೋಟೆ, ಮಾಗಡಿ, ಬನವಾಸಿ, ಲಕ್ಕುಂಡಿ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.