ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಕಟ


Team Udayavani, Dec 15, 2018, 7:42 AM IST

71.jpg

ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಹಿರಿಯ ರಂಗಕರ್ಮಿ  ಬಿ.ವಿ.ಕಾರಂತರ ಜತೆಗೂಡಿ ಮೈಸೂರು ರಂಗಾಯಣವನ್ನು ಕಟ್ಟಲು ಶ್ರಮಿಸಿದ ರಂಗಭೂಮಿಯ ಹಿರಿಯ ನಿರ್ದೇಶಕ ಪಿ.ಗಂಗಾಧರಸ್ವಾಮಿ ಅವರು ಅಕಾಡೆಮಿ ನೀಡುವ ಜೀವಮಾನ ಸಾಧನೆ ಗೌರವಕ್ಕೆ ಭಾಜನರಾಗಿದ್ದಾರೆ. ಹವ್ಯಾಸಿ ರಂಗಭೂಮಿ ಕ್ಷೇತ್ರದಲ್ಲಿ ಛಾಪುಮೂಡಿಸಿರುವ ಉಡುಪಿಯ ಹಿರಿಯ ರಂಗಸಾಧಕ ಟಿ.ಪ್ರಭಾಕರ್‌ ಕಲ್ಯಾಣಿ, ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಾಸಿ ರಂಗನಿರ್ದೇಶಕಿ ಮತ್ತು ನಟಿ ಉಷಾ ಭಂಡಾರಿ ಸೇರಿ 24 ಮಂದಿ ರಂಗಸಾಧಕರು ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಜೆ.ಲೋಕೇಶ್‌ ಪ್ರಶಸ್ತಿ ಸಾಧಕರ ಹೆಸರನ್ನು
ಪ್ರಕಟಿಸಿದರು. ಹಾಸ್ಯ ಕಲಾವಿದ ಕೆ.ಹಿರಣ್ಣಯ್ಯ ದತ್ತಿ ಪ್ರಶಸ್ತಿಗೆ ಹಾಸನದ ಹವ್ಯಾಸಿ ರಂಗಭೂಮಿ ಕಲಾವಿದ ನಿಕೋಲಸ್‌, ನಟರತ್ನ ಚಿಂದೋಡಿ ವೀರಪ್ಪ ನವರ ದತ್ತಿ ಪುರಸ್ಕಾರಕ್ಕೆ ಶಿವಮೊಗ್ಗದ ವೃತ್ತ ರಂಗಭೂಮಿ ನಟ ಮೃತ್ಯುಂಜಯಸ್ವಾಮಿ ಹಿರೇಮs…, ಪದ್ಮಶ್ರೀ ಚಿಂದೋಡಿ ಲೀಲಾ ಠ್ದತ್ತಿ ಪ್ರಶಸ್ತಿಗೆ ಧಾರವಾಡದ ವೃತ್ತಿರಂಗಭೂಮಿ ನಿರ್ದೇಶಕ ಎಂ.ಎಸ್‌. ಮಾಳವಾಡ ಹಾಗೂ ಕೆ.ರಾಮಚಂದ್ರಯ್ಯ ದತ್ತಿ ಪುರಸ್ಕಾರಕ್ಕೆ ರಾಮ ನಗರದ ಹವ್ಯಾಸಿ ರಂಗಭೂಮಿ ನಟ ನ.ಲಿ.ನಾಗರಾಜ್‌ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.

ಜೀವಮಾನ ಸಾಧನೆ ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಫ‌ಲಕ, ವಾರ್ಷಿಕ ಪ್ರಶಸ್ತಿ 25 ಸಾವಿರ ರೂ.ನಗದು ಮತ್ತು ಫ‌ಲಕ
ಹಾಗೂ ದತ್ತಿ ಪ್ರಶಸ್ತಿ 5 ಸಾವಿರ ರೂ.ನಗದು ಹಾಗೂ ಸ್ಮರಣಿಕೆಯನ್ನು ಹೊಂದಿದೆ. 2019ರ ಫೆಬ್ರವರಿಯಲ್ಲಿ ಉಡುಪಿಯಲ್ಲಿ
ಹಮ್ಮಿಕೊಳ್ಳ ಲಾಗುವ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಅಕಾಡೆಮಿ ಪ್ರಶಸ್ತಿಗಾಗಿ ಹಲವು ಸಂಖ್ಯೆ  ಯಲ್ಲಿ ಅರ್ಜಿಗಳು ಬಂದಿದ್ದವು. ಆದರೆ ಆಯ್ಕೆ ಯಲ್ಲಿ ಸಾಮಾಜಿಕ ನ್ಯಾಯ ನೀಡಲಾಗಿದ್ದು, ಹಿರಿಯ ಕಲಾವಿದರಿಗೆ ಹೆಚ್ಚಿನ ಮನ್ನಣೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು. 

ನಾಟಕ ಅಕಾಡೆಮಿಯ ವಾರ್ಷಿಕ ರಂಗ ಪ್ರಶಸ್ತಿ ಪಟ್ಟಿ: ಉಗಮಶ್ರೀನಿವಾಸ  (ಬೆಂಗಳೂರು), ಡಿ.ಎಲ್‌.ನಂಜುಂಡಸ್ವಾಮಿ
(ತುಮಕೂರು), ಜಕಾವುಲ್ಲಾ (ಹಾಸನ), ಪ್ರಭಾಕರ ಜೋಷಿ (ಕಲಬುರ್ಗಿ), ವಿಜಯಾನಂದ ಕರಡಿಗುಡ್ಡ (ರಾಯಚೂರು),
ಖಾಜೇಸಾಬ ಜಂಗಿ (ಬಾಗಲಕೋಟೆ), ಬಸಪ್ಪ ಮದರಿ (ವಿಜಯಪುರ), ಎಂ.ರವಿ (ಬೆಂಗಳೂರು), ಜಗದೀಶ್‌ ಕೆಂಗನಾಳ
(ಬೆಂಗಳೂರು ಗ್ರಾಮಾಂತರ), ಕಿರಗಸೂರು ರಾಜಪ್ಪ (ಚಾಮರಾಜನಗರ), ಟಿ.ಪ್ರಭಾಕರ ಕಲ್ಯಾಣಿ (ಉಡುಪಿ), ಎಸ್‌.ಆಂಜಿನಮ್ಮ
(ಬಳ್ಳಾರಿ), ಸಾವಿತ್ರಿ ನಾರಾಯಣಪ್ಪ ಗೌಡರ (ಗದಗ), ಮಕ್ಕಮ್ಮಲ್‌ ಹುಣಸಿಕಟ್ಟಿ (ಬೆಳಗಾವಿ), ಹನುಮಂತಪ್ಪ ಬಾಗಲಕೋಟಿ
(ಚಿತ್ರದುರ್ಗ), ಡಾ.ಕೆ.ವೈ.ನಾರಾಯಣ ಸ್ವಾಮಿ (ಕೋಲಾರ), ಉಷಾ ಭಂಡಾರಿ (ದಕ್ಷಿಣ ಕನ್ನಡ), ಡಿ.ಎಂ.ರಾಜಕುಮಾರ್‌
(ಶಿವಮೊಗ್ಗ), ಅಂಜಿನಪ್ಪ (ದೊಡ್ಡಬಳ್ಳಾಪುರ), ಹುಲಿವಾನ ಗಂಗಾಧರಯ್ಯ (ತುಮಕೂರು), ಮೋಹನ್‌ ಮಾರ್ನಾಡು ( ಮುಂಬಯಿ),
ಕೆಂಚೇಗೌಡ ಟಿ (ಮಂಡ್ಯ), ಮೈಮ್‌ ರಮೇಶ್‌ ( ಮೈಸೂರು), ಚಿಂದೋಡಿ ಚಂದ್ರಧರ (ದಾವಣಗೆರೆ) ಮತ್ತು ಈಶ್ವರದಲಾ (ತುಮಕೂರು).

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.