ನಾಳೆ ಆಂಧ್ರಕ್ಕೆ ಚಂಡಮಾರುತ
Team Udayavani, Dec 16, 2018, 6:30 AM IST
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗುತ್ತಿದ್ದು, ಸೋಮವಾರ ಒಂಗೋಲ್ ಮತ್ತು ಕಾಕಿನಾಡ ಕರಾವಳಿಗೆ ಅಪ್ಪಳಿಸಲಿದೆ.
ಈ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದಲ್ಲಿ ಹೈಅಲರ್ಟ್ ಘೋಷಿಸ ಲಾಗಿದ್ದು, ಎನ್ಡಿಆರ್ಎಫ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರ ಕರಾವಳಿ ಹಾಗೂ ತಮಿಳುನಾಡಿನ ಉತ್ತರ ಭಾಗದಲ್ಲಿ ಭಾನುವಾರದಿಂದ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಆಂಧ್ರದಲ್ಲಿ ಕರಾವಳಿ ಭಾಗಗಳ 8 ಕಡೆ ಎಲ್ಲ ಶಾಲೆಗಳಿಗೆ 2 ದಿನಗಳ ರಜೆಯನ್ನು ಘೋಷಿಸಲಾಗಿದೆ ಎಂದು ಪೂರ್ವ ಗೋದಾವರಿ ಜಿಲ್ಲಾಧಿಕಾರಿ ಕಾರ್ತಿಕೇಯ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ