ಮೊಬೈಲ್ ಮಾಯೆಯ ದ್ವಾರ: ರಾಘವೇಶ್ವರ ಶ್ರೀ ಕಳವಳ
Team Udayavani, Dec 17, 2018, 9:10 AM IST
ಬೆಂಗಳೂರು: ಮೊಬೈಲ್ ಎಂಬುದು ಮಾಯೆಯ ದ್ವಾರ. ಮೊಬೈಲ್ ಮೂಲಕ ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮನ್ನು ಆವರಿಸುವಂತೆ ಮಾಡುತ್ತಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ರವಿವಾರ ನಡೆದ ಬ್ರಹೈಕ್ಯ ರಾಘವೇಂದ್ರ ಭಾರತೀ ಮಹಾಸ್ವಾಮಿಗಳ ಆರಾಧನಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಮೊಬೈಲ್ ಮಾಯಾಜಾಲದೊಳಗೆ ಸೇರಿ ಪಾಶ್ಚಾತ್ಯ ಪರಂಪರೆಗೆ ದಾಸರಾಗಬಾರದು. ಮೊಬೈಲ್ ಎಂಬ ಮಾಯೆಯ ಜಾಗದಲ್ಲಿ ಮಠ ಪ್ರವೇಶ ಮಾಡಿ ಒಳಿತಿನೆಡೆಗೆ ಜನರನ್ನು ಕರೆದೊಯ್ಯುವಂತಾಗಲಿ ಎಂದು ಹೇಳಿದರು. ಪೀಠ ಮತ್ತು ಪೀಠಾಧಿಪತಿಗಳ ಬಗ್ಗೆ ಕೀಳಾಗಿ ಮಾತಾಡುವುದು ಸಲ್ಲ ಎಂದರು. ಇದೇ ಸಂದರ್ಭದಲ್ಲಿ ಸ್ವಾಮೀಜಿಗಳು ಕೆರೆಕೈ ಉಮಾಕಾಂತ ಭಟ್ಟರಿಗೆ ಪಾಂಡಿತ್ಯ ಪುರಸ್ಕಾರ ಮತ್ತು ಹವ್ಯಕ ಮಹಾಮಂಡಲ ತಯಾರಿಸಿದ ‘ಶಿಷ್ಯಬಂಧ’ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್