ಸಿಕ್ಖ್ ವಿರೋಧಿ ದೊಂಬಿ: ಗಾಂಧಿ ಕುಟುಂಬದ ಪಾತ್ರ ಇಲ್ಲ: ಪಂಜಾಬ್‌ CM


Team Udayavani, Dec 17, 2018, 3:40 PM IST

amarinder-singh-700.jpg

ಹೊಸದಿಲ್ಲಿ : 1984ರ ಸಿಕ್ಖ್  ವಿರೋಧಿ ದೊಂಬಿ ಪ್ರಕರಣದಲ್ಲಿ ಆರೋಪಿ ಕಾಂಗ್ರೆಸ್‌ ಪಕ್ಷದ ನಾಯಕ ಸಜ್ಜನ್‌ ಕುಮಾರ್‌ಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ದಿಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಸ್ವಾಗತಿಸಿದ್ದಾರೆ.

ಹಾಗಿದ್ದರೂ 1984ರ ಸಿಕ್ಖ್ ವಿರೋಧಿ ದೊಂಬಿಯಲ್ಲಿ ಕಾಂಗ್ರೆಸ್‌ ಪಕ್ಷದ್ದಾಗಲೀ, ಗಾಂಧಿ ಕುಟುಂಬದವರದ್ದಾಗಲೀ ಯಾವುದೇ ಪಾತ್ರ ಇರಲಿಲ್ಲ ಎಂದು ಹೇಳಿದರು. 

ಸ್ವತಂತ್ರ ಭಾರತದ ಇತಿಹಾಸದಲ್ಲೇ ಅತ್ಯಂತ ಘೋ ಕೋಮು ಹಿಂಸೆಯ ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಯಾಗುವ ಮೂಲಕ ಪ್ರಕರಣದ ಸಂತ್ರಸ್ತರಿಗೆ ಕೊನೆಗೂ ನ್ಯಾಯ ದೊರಕಿದಂತಾಗಿದೆ ಎಂದು ಅಮರೀಂದರ್‌ ಸಿಂಗ್‌ ಹೇಳಿದ್ದಾರೆ.

ಬಿಜೆಪಿಯ ಚಿತಾವಣೆಯಲ್ಲಿ ಬಾದಲ್‌ ಸಿಕ್ಖ್ ವಿರೋಧಿ ದೊಂಬಿ ಪ್ರಕರಣದಲ್ಲಿ ಗಾಂಧಿ ಕುಟುಂಬದ ಹೆಸರನ್ನು ಈಗಲೂ ಎಳೆಯುತ್ತಿರುವುದನ್ನು ಅಮರಿಂದರ್‌ ಸಿಂಗ್‌ ಖಂಡಿಸಿದರು. 

ಇದೇ ವೇಳೆ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ಸುನೀಲ್‌ ಕುಮಾರ್‌ ಜಾಖಡ್‌ ಅವರು ದಿಲ್ಲಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ. ದೊಂಬಿ ಸಂತ್ರಸ್ತರಿಗೆ ಕೊನೆಗೂ ನ್ಯಾಯ ಸಿಕ್ಕಿತು ಎಂದವರು ಹೇಳಿದ್ದಾರೆ. 

ಆದರೆ ಶಿರೋಮಣಿ ಅಕಾಲಿ ದಳ (ಎಸ್‌ಎಡಿ), 1984ರ ಸಿಕ್ಖ್ ದೊಂಬಿ ಪ್ರಕರಣದಲ್ಲಿ ಗಾಂಧಿ ಕುಟುಂಬದ ವಿರುದ್ಧ ದಾಳಿ ಮಾಡುವುದನು ಮುಂದುವರಿಸಿದೆ. ಪಕ್ಷದ ಹಿರಿಯ ನಾಯಕಿ ಮತ್ತು ಕೇಂದ್ರ ಸಚಿವೆ ಹರ್‌ಸಿಮ್ರತ್‌ ಕೌರ್‌ ಬಾದಲ್‌ ಅವರು, ಈ ದೊಂಬಿ ಪ್ರಕರಣದ ತನಿಖೆಯು ಅಂತಿಮವಾಗಿ ಗಾಂಧಿ ಕುಟುಂಬದೆಡೆಗೆಯೇ ಸಾಗುತ್ತದೆ ಎಂದು ಹೆಳಿದ್ದಾರೆ.

ಇವತ್ತು ಸಜ್ಜನ್‌ ಕುಮಾರ್‌, ನಾಳೆ ಜಗದೀಶ್‌ ಟೈಟ್ಲರ್‌, ನಾಡಿದ್ದು ಕಮಲ್‌ ನಾಥ್‌ ಮತ್ತು ಅಂತಿಮವಾಗಿ ಗಾಂಧಿ ಕುಟುಂಬ ದೋಷಿಗಳೆಂದು ಸಾಬೀತಾಗುತ್ತದೆ ಎಂದು ಹರ್‌ಸಿಮ್ರತ್‌ ಹೇಳಿದರು. 

2015ರಲ್ಲಿ  ನಾನು ಸಿಕ್ಖ್ ವಿರೋಧಿ ದೊಂಬಿ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕೆಂದು ಮಾಡಿಕೊಂಡಿದ್ದ ಕೋರಿಕೆಯನ್ನು ಮನ್ನಿಸಿದ್ದ ಪ್ರಧಾನಿ ಮೋದಿ ಅವರಿಗೆ ನನ್ನ ಧನ್ಯವಾದಗಳು ಎಂದವರು ಹೇಳಿದರು. 

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.