ಆರ್ಬಿಐ ನಲ್ಲಿ ಸರಕಾರದ ಹಸ್ತಕ್ಷೇಪ: ಆರ್ಥಿಕ ಸ್ಥಿರತೆಗೆ ಅಪಾಯ?
Team Udayavani, Dec 17, 2018, 4:11 PM IST
ಹೊಸದಿಲ್ಲಿ : ಭಾರತ ಸರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ವ್ಯವಹಾರದಲ್ಲಿ ಹಸ್ತಕ್ಷೇಪ ನಡೆಸುವುದರಿಂದ ಭಾರತದ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಪಾಯ ಒದಗಬಹುದು ಎಂದು ಎಸ್ ಆ್ಯಂಡ್ ಪಿ ಎಚ್ಚರಿಸಿದೆ.
ಹಾಗಿದ್ದರೂ ಭಾರತ ಪ್ರಕೃತ ಶೇ.7ರ ವಾರ್ಷಿಕ ಬೆಳವಣಿಗೆಯನ್ನು (ಜಿಡಿಪಿ) ಹೊಂದಿರುವುದರಿಂದ ಭಾರತ ಸರಕಾರದ ಹೂಡಿಕೆಗಿರುವ ಬಿಬಿಬಿ ಗ್ರೇಡ್ ರೇಟಿಂಗ್ ಅಂತೆಯೇ ಮುಂದುವರಿಯುವುದಕ್ಕೆ ಅದು ಭರಪೂರ ಸಾಕಾದೀತು ಎಂದು ಸ್ಟಾಂಡರ್ಡ್ ಆ್ಯಂಡ್ ಪೂರ್ (ಎಸ್ ಆ್ಯಂಡ್ ಪಿ) ಹೇಳಿದೆ.
ಆರ್ಬಿಐ ವ್ಯವಹಾರದಲ್ಲಿ ಭಾರತ ಸರಕಾರದ ಹೆಚ್ಚುತ್ತಿರುವ ಹಸ್ತಕ್ಷೇಪದಿಂದ ಏಶ್ಯದ ಬೃಹತ್ ಆರ್ಥಿಕತೆಯ ಬ್ಯಾಂಕಿಂಗ್ ವ್ಯವಸ್ಥೆಗೆ ಮತ್ತು ದೇಶದ ದೀರ್ಘಾವಧಿಯ ಆರ್ಥಿಕ ಸ್ಥಿರತೆಗೆ ಅಪಾಯ ಎದುರಾಗಬಹುದು ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
MUST WATCH
ಹೊಸ ಸೇರ್ಪಡೆ
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ