ಮ.ಪ್ರ.ದ ಉದ್ಯೋಗಗಳು ಯುಪಿ, ಬಿಹಾರಿಗಳ ಪಾಲಿಗೆ: ಕಮಲ್ ನಾಥ್
Team Udayavani, Dec 17, 2018, 7:08 PM IST
ಭೋಪಾಲ್ : ಉದ್ಯೋಗವನ್ನು ಅರಸಿಕೊಂಡು ಬಿಹಾರ ಮತ್ತು ಉತ್ತರ ಪ್ರದೇಶದ ಜನರು ಮಧ್ಯಪ್ರದೇಶಕ್ಕೆ ಬಂದು ಇಲ್ಲಿನ ಉದ್ಯೋಗಾವಕಾಶಗಳನ್ನು ಬಾಚಿಕೊಳ್ಳುತ್ತಾರೆ; ಹಾಗಾಗಿ ಮಧ್ಯ ಪ್ರದೇಶದವರಿಗೆ ರಾಜ್ಯದಲ್ಲಿ ಉದ್ಯೋಗ ಸಿಗುತ್ತಿಲ್ಲ ಎಂದು ನೂತನ ಸಿಎಂ ಕಮಲ್ ನಾಥ್ ಹೇಳಿದ್ದಾರೆ.
ಮಧ್ಯ ಪ್ರದೇಶದ ಶೇ.70 ಮಂದಿ ಜನರಿಗೆ ಉದ್ಯೋಗ ದೊರಕುವ ತನಕ ಹೂಡಿಕೆಗೆ ಪ್ರೋತ್ಸಾಹನ ನೀಡುವ ಯಾವುದೇ ಸ್ಕೀಮುಗಳನ್ನು ಜನರ ಮೇಲೆ ಹೇರುವುದಿಲ್ಲ ಎಂದು ಕಮಲ್ ನಾಥ್ ಹೇಳಿದರು.
ಮುಖ್ಯಮಂತ್ರಿಯಾಗಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ರಾಜ್ಯದ ರೈತರ 2 ಲಕ್ಷ ವರೆಗಿನ ಕೃಷಿ ಸಾಲ ಮನ್ನಾ ಮಾಡುವ ನಿರ್ಧಾರವನ್ನು ಇಂದೇ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…