ಪ್ರತಿಭಟನೆಗೆ ಬಿಜೆಪಿ ಸಜ್ಜು
Team Udayavani, Dec 18, 2018, 6:25 AM IST
ಕೋಲ್ಕತ್ತಾ: ರಥಯಾತ್ರೆಗೆ ಅನುಮತಿ ನೀಡದೇ ಇರುವ ಪಶ್ಚಿಮ ಬಂಗಾಲ ಸರಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ಅದರಂತೆ, ಸೋಮವಾರ ಅರಂಗಡ ಪ್ರದೇಶದಲ್ಲಿ ಗಣತಂತ್ರ ಬಚಾವೋ ಎಂಬ ಕಾರ್ಯಕ್ರಮವನ್ನು ನಡೆಸಲಾಗಿದೆ. ಪ್ರತಿಭಟನಾ ರ್ಯಾಲಿಗಳನ್ನು ತಡೆಯಲು ಸರಕಾರವೇನಾದರೂ ಪ್ರಯತ್ನಿಸಿದರೆ, ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ. ರಥಯಾತ್ರೆಗೆ ಅನುಮತಿ ನೀಡಿದರೆ ಕೋಮುಗಲಭೆ ಉಂಟಾಗಬಹುದು ಎಂಬ ಕಾರಣ ಹೇಳಿ ಮಮತಾ ಸರಕಾರವು ಶನಿವಾರವೇ ಬಿಜೆಪಿ ರಥಯಾತ್ರೆಗೆ ನಿರಾಕರಿಸಿದೆ. ಇದೇ ವೇಳೆ, ಸರಕಾರದ ಈ ನಿರ್ಧಾರ ಖಂಡಿಸಿ ಬಿಜೆಪಿ ಸೋಮವಾರ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ