ಆಂಧ್ರಕ್ಕೆ ಅಪ್ಪಳಿಸಿದ ಪೆಥಾಯ್: ಇಬ್ಬರ ಸಾವು
Team Udayavani, Dec 18, 2018, 6:00 AM IST
ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗೆ ಸೋಮವಾರ ಮಧ್ಯಾಹ್ನ “ಪೆಥಾಯ್’ ಚಂಡಮಾರುತ ಅಪ್ಪಳಿಸಿದ್ದು, ವಿಜಯವಾಡ ನಗರದಲ್ಲಿ ಉಂಟಾದ ಭೂ ಕುಸಿತಕ್ಕೆ ಒಬ್ಬ ವ್ಯಕ್ತಿ ಮೃತಪಟ್ಟರೆ, ಪಲ್ಲೆಪಾಲಂನಲ್ಲಿ 68 ವರ್ಷದ ಮಹಿಳೆಯೊಬ್ಬರು ಅಸುನೀಗಿದ್ದಾರೆ.
ಚಂಡಮಾರುತದಿಂದಾಗಿ ಆಂಧ್ರದಲ್ಲಿ ಭಾರೀ ಮಳೆಯಾದ ಕಾರಣ, ಜನಜೀವನ ಅಸ್ತವ್ಯಸ್ತ ವಾಗಿದೆ. ಕನಿಷ್ಠ 50 ಪ್ರಯಾಣಿಕರ ರೈಲುಗಳ ಸಂಚಾರ ರದ್ದಾಗಿದ್ದು, ಕೆಲವು ರೈಲುಗಳ ಸಂಚಾ ರದ ಸಮಯವನ್ನು ಬದಲಿಸಲಾಗಿತ್ತು.
ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ ಚಂಡಮಾರುತವು ಕಾಕಿನಾಡ ಮತ್ತು ಮಚಲಿ ಪಟ್ಟಣಂ ಕರಾವಳಿಯನ್ನು ಹಾದುಹೋಗಿದ್ದು, ಸುಮಾರು 300 ಗ್ರಾಮಗಳಲ್ಲಿ ಹೈಅಲರ್ಟ್ ಘೋಷಿಸಲಾಗಿತ್ತು. ಪೆಥಾಯ್ ಪ್ರಭಾವದಿಂದಾಗಿ ಆಂಧ್ರಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಒಡಿಶಾದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಮಂಗಳವಾರದವರೆಗೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
MUST WATCH
ಹೊಸ ಸೇರ್ಪಡೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ