ಕೈ ಶಾಸಕಾಂಗ ಪಕ್ಷದ ಸಭೆ:ಜಾರಕಿಹೊಳಿ ಬ್ರದರ್ಸ್ ಸೇರಿ ಹಲವರು ಗೈರು!
Team Udayavani, Dec 18, 2018, 10:44 AM IST
ಬೆಳಗಾವಿ: ಬಹುನಿರೀಕ್ಷಿತ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮಂಗಳವಾರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿದ್ದು ಕೆಲ ಶಾಸಕರು ಗೈರಾಗಿರುವ ಕುರಿತು ವರದಿಗಳು ಲಭ್ಯವಾಗಿವೆ.
ಸಿಎಲ್ಪಿ ಸಭೆಗೆ ಸಚಿವ ರಮೇಶ್ ಜಾರಕಿಹೊಳಿ ,ಶಾಸಕರಾದ ಸತೀಶ್ ಜಾರಕಿಹೋಳಿ, ರಾಮಲಿಂಗಾ ರೆಡ್ಡಿ, ರೋಷನ್ ಬೇಗ್,ಎಂ.ಬಿ.ಪಾಟೀಲ್, ನಾಗೇಂದ್ರ ಸೇರಿದಂತೆ ಹಲವರು ಗೈರಾಗಿದ್ದಾರೆ ಎಂದು ವಿವರಗಳು ಲಭ್ಯವಾಗಿವೆ.
ಗೈರಾಗಿರುವವರು ಅಸಮಾಧಾನದಿಂದಲೇ ಗೈರಾಗಿದ್ದಾರೋ ಇಲ್ಲ ಕ್ಷೇತ್ರಗಳಲ್ಲಿನ ಕೆಲಸಗಳು ಮತ್ತು ವೈಯಕ್ತಿಕ ಕಾರಣಕ್ಕಾಗಿ ಗೈರಾಗಿದ್ದಾರೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಈಗಾಗಲೇ ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಪಕ್ಷ ಹಾಗೂ ಸರ್ಕಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಕೂಗು ಕೇಳಿ ಬಂದಿದ್ದು, ಕೆಲ ಹಿರಿಯ ಶಾಸಕರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುವ ಸಾಧ್ಯತೆಗಳಿವೆ.
ಇಂದಿನ ಸಭೆಯ ಬಳಿಕ ಸಚಿವ ಸಂಪುಟ ವಿಸ್ತರಣೆಯ ಕುರಿತು ಪಕ್ಷ ಸ್ಪಷ್ಟ ನಿಲುವು ತಳೆಯುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ