ಪೌರಕಾರ್ಮಿಕರಿಗೆ ಸಣ್ಣ ಮನೆ; ಅನುದಾನ ಹೆಚ್ಚಿಸಲು ಸರಕಾರಕ್ಕೆ ಪತ್ರ


Team Udayavani, Dec 19, 2018, 10:12 AM IST

munci.jpg

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ಪೌರಕಾರ್ಮಿಕರಿಗೆ ಕೇವಲ 400 ಚ. ಅಡಿಯ ಮನೆ ನಿರ್ಮಾಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಬೆನ್ನಿಗೆ ಎಚ್ಚೆತ್ತುಕೊಂಡಿರುವ ಪಾಲಿಕೆಯು ಅನುದಾನ ಹೆಚ್ಚಿಸುವಂತೆ ಆಗ್ರಹಿಸಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ.

ನಗರ ಸ್ಥಳೀಯ ಸಂಸ್ಥೆಗಳಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ಖಾಯಂ ಪೌರ ಕಾರ್ಮಿಕರಿಗೆ ವಾಸಯೋಗ್ಯ ವಸತಿ ಸೌಲಭ್ಯವನ್ನು ಕಲ್ಪಿಸುವ “ಪೌರ ಕಾರ್ಮಿಕರ ಗೃಹಭಾಗ್ಯ’ ಯೋಜನೆಗೆ ಕೆಲವು ಷರತ್ತುಗಳನ್ನು ವಿಧಿಸಿ ಅವಕಾಶ ನೀಡಲಾಗಿತ್ತು. ಇದರಂತೆ ಮಂಗಳೂರು ಪಾಲಿಕೆ ವ್ಯಾಪ್ತಿಯ ಜಪ್ಪಿನಮೊಗರು ಗ್ರಾಮದ ಮಹಾಕಾಳಿಪಡು³ವಿನಲ್ಲಿ ಜಿ+3 ಮಾದರಿಯ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. 32 ಮನೆಗಳ ಒಂದು ಬ್ಲಾಕ್‌ನ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ಆದರೆ ನಿರ್ಮಿಸಿರುವ ಮನೆಗಳು ಕೇವಲ 300ರಿಂದ 400 ಚದರ ಅಡಿ ವಿಸ್ತೀರ್ಣದವು. ಇಷ್ಟು ಅಲ್ಪ ಅವಕಾಶದಲ್ಲಿ ವಾಸ ಮಾಡುವುದು ಹೇಗೆ ಎಂಬ ಆತಂಕ ಪೌರಕಾರ್ಮಿಕರನ್ನು ಕಾಡುತ್ತಿದ್ದು, ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರತೀ ಮನೆಯನ್ನು 7.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದಕ್ಕೆ ರಾಜ್ಯ ಸರಕಾರ 6 ಲಕ್ಷ ರೂ. ಹಾಗೂ ಪ್ರಧಾನಮಂತ್ರಿ ಆವಾಸ್‌ ಯೋಜನೆಯಿಂದ 1.50 ಲಕ್ಷ ರೂ. ಭರಿಸಲಾಗುತ್ತದೆ. ಸಾಮಾನ್ಯವಾಗಿ ಇಷ್ಟು ಮೊತ್ತದಲ್ಲಿ 400 ಚ.ಅಡಿಯಷ್ಟು ವಿಸ್ತೀರ್ಣದ ಮನೆ ಮಾತ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಹೀಗಾಗಿ ಅನುದಾನವನ್ನು ಹೆಚ್ಚಿಸುವಂತೆ ಕೋರಿ ಸರಕಾರಕ್ಕೆ ಮನಪಾ ಪತ್ರ ಬರೆದಿದೆ. ಸದ್ಯ 32 ಮನೆಗಳ ಒಂದು ಬ್ಲಾಕ್‌ ಮಾತ್ರ ನಿರ್ಮಾಣವಾಗಿದ್ದು, ಮುಂದೆ ಇನ್ನೂ ಮೂರು ಬ್ಲಾಕ್‌ಗಳು ನಿರ್ಮಾಣವಾಗಬೇಕಾದ್ದರಿಂದ ಆ ಮನೆಗಳನ್ನು ಹೆಚ್ಚುವರಿ ಅನುದಾನದಲ್ಲಿ ವಿಸ್ತರಿಸಲು ಸಾಧ್ಯ ಎಂದು ಪತ್ರದಲ್ಲಿ ಉಲ್ಲೇಖೀಸಿದೆ. 

ಮುಂದೆ ನಿರ್ಮಿಸಲಿ ರುವ 3 ಬ್ಲಾಕ್‌ಗಳ ಪ್ರತೀ ಮನೆಯನ್ನು ಕನಿಷ್ಠ 600 ಚ.ಅಡಿಗಳಷ್ಟು ವಿಸ್ತರಿಸಲು ಅನುದಾನ ಒದಗಿಸುವಂತೆ ಸರಕಾರವನ್ನು ಕೋರಲಾಗಿದೆ.
ಮೊಹಮ್ಮದ್‌ ನಝೀರ್‌, ಆಯುಕ್ತರು, ಮಂಗಳೂರು ಮನಪಾ

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.