ವೈಭವದ ವೈಕುಂಠ ಏಕಾದಶಿ
Team Udayavani, Dec 19, 2018, 12:25 PM IST
ಮಹದೇವಪುರ: ವೈಕುಂಠ ಏಕಾದಶಿ ಹಾಗೂ ಮುಕ್ಕೋಟಿ ದ್ವಾದಶಿ ಪ್ರಯುಕ್ತ ಕುಂದಲಹಳ್ಳಿ ಬಿಇಎಂಎಲ್ ಬಡಾವಣೆಯಲ್ಲಿರುವ ಶ್ರೀಭೂನೀಳಾ ಸಮೇತ ಶ್ರೀ ವೆಂಕಟರಮಣಸ್ವಾಮಿಗೆ ಪ್ರಾತಃಕಾಲ ಪೂಜೆ ನಡೆಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರು ದೇವರ ದರ್ಶನ ಪಡೆದರು.
ವೆಂಕಟರಮಣ ಸ್ವಾಮಿಗೆ ಬೆಳಗ್ಗೆ ಎರಡು ಗಂಟೆಯಿಂದ ಸುಪ್ರಭಾತ ಸೇವೆ, ಶ್ರೀ ವಿಷ್ಣುಸಹಸ್ರನಾಮ, ಪಂಚಾಮೃತಾಭಿಷೇಕ ವಿವಿಧ ಸೇವೆ ಜರುಗಿದವು. ಕುಂದಲಹಳ್ಳಿ. ಎಇಸಿಎಸ್, ಬಿಇಎಂಎಲ್ ಬಡವಾಣೆ ಸೇರಿದಂತೆ ವಿವಿಧ ಕಡೆಗಳಿಂದ ಭಕ್ತರು ದೇಗುಲಕ್ಕೆ ಆಗಮಿಸಿ ದೇವ ದರ್ಶನ ಪಡೆದರು. ಭಕ್ತರಿಗೆ ಲಾಡು ಪ್ರಸಾದ ನೀಡಲಾಯಿತು.
ಹರಿಪ್ರಿಯ ಭಜನಾ ಮಂಡಳಿಯವರಿಂದ ದೇಗುಲದ ಆವರಣದಲ್ಲಿ ಭಕ್ತಿಗೀತೆ,ಭಜನೆ ಸೇವೆ ನಡೆಯಿತು. ಧರ್ಮದರ್ಶಿ ಎಸ್. ಜಯರಾಮ್, ಪಾಲಿಕೆ ಸದಸ್ಯೆ ಶ್ವೇತಾವಿಜಯ್ಕುಮಾರ್, ಮುಖಂಡರಾದ ಕೇಶವರೆಡ್ಡಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ