‘ಶರಣ್‌-ಬೋಪಣ್ಣ ಜೋಡಿಗೆ ಅಗ್ರ ಶ್ರೇಯಾಂಕ


Team Udayavani, Dec 20, 2018, 6:55 AM IST

divij-sharan-rohan-bopanna.jpg

ಪುಣೆ: ಏಶ್ಯನ್‌ ಗೇಮ್ಸ್‌ ಚಿನ್ನದ ಪದಕ ಗೆದ್ದ ಭಾರತದ ಟೆನಿಸ್‌ ಜೋಡಿಯಾದ ದಿವಿಜ್‌ ಶರಣ್‌-ರೋಹನ್‌ ಬೋಪಣ್ಣ ಅವರಿಗೆ “ಟಾಟಾ ಓಪನ್‌’ ಕೂಟದ ಪುರುಷರ ಡಬಲ್ಸ್‌ ವಿಭಾಗದಲ್ಲಿ ಅಗ್ರ ಶ್ರೇಯಾಂಕ ಲಭಿಸಿದೆ.

2020ರ ಟೋಕಿಯೊ ಒಲಿಂಪಿಕ್ಸ್‌ ಕೂಟವನ್ನು ಗಮನದಲ್ಲಿರಿಸಿಕೊಂಡು ರೋಹನ್‌ ಬೋಪಣ್ಣ, ಭಾರತದ ನಂಬರ್‌ ವನ್‌ ಆಟಗಾರನಾಗಿರುವ ಶರಣ್‌ಗೆ ಜತೆಯಾಗಿದ್ದಾರೆ. ಟಾಟಾ ಓಪನ್‌ ಕೂಟದಲ್ಲಿ ಇವರಿಬ್ಬರು ಮೊದಲ ಸಲ ಜತೆಯಾಗಿ ಆಡಲಿದ್ದಾರೆ.

ರಾಡು ಅಲ್ಬೊಟ್‌-ಮಲೆಕ್‌ ಜೆಝಿರಿ ಜೋಡಿ 2ನೇ, ಫಿಲಿಪ್‌ ಓಸ್ವಾಲ್ಡ್‌-ಟಿಮ್‌ ಪ್ಯೂಜ್‌ 3ನೇ, ಮಾರ್ಸೆಲೊ ಅರೆವಲೊ-ಜಾಮಿ ಸೆರಾಟನಿ ಜೋಡಿ 4ನೇ ಶ್ರೇಯಾಂಕ ಸಂಪಾದಿಸಿದೆ. ಭಾರತದ ಮತ್ತೋರ್ವ ಸ್ಟಾರ್‌ ಟೆನಿಸಿಗ ಲಿಯಾಂಡರ್‌ ಪೇಸ್‌ ಮೆಕ್ಸಿಕೋದ ಮಿಗ್ಯುಯೆಲ್‌ ಏಂಜೆಲ್‌ ರಿಯೆಸ್‌ ವರೆಲ ಅವರೊಂದಿಗೆ ಸ್ವರ್ಧಿಸಲಿದ್ದಾರೆ.

“ಏಶ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಬೋಪಣ್ಣ ಹಾಗೂ ಶರಣ್‌ ಈ ಕೂಟದಲ್ಲಿ ಭಾಗವಹಿಸುತ್ತಿರುವುದನ್ನು ಅಧಿಕೃತವಾಗಿ ತಿಳಿಸಿರುವುದು ಹಾಗೂ ಅಗ್ರ ಶ್ರೇಯಾಂಕದಲ್ಲಿ ಆಡುತ್ತಿರುವುದು ನಮಗೆ ಹೆಮ್ಮೆಯ ವಿಚಾರ’ ಎಂದು ಕೂಟದ ನಿರ್ದೇಶಕ ಪ್ರಶಾಂತ್‌ ಸುತಾರ್‌ ಹೇಳಿದ್ದಾರೆ.

ಸಿಂಗಲ್ಸ್‌ ಸ್ಪರ್ಧಿಗಳು
ಸಿಂಗಲ್ಸ್‌ ವಿಭಾಗದ ಪಂದ್ಯದಲ್ಲಿ ವಿಶ್ವದ 6ನೇ ಶ್ರೇಯಾಂಕಿತ ಕೆವಿನ್‌ ಆ್ಯಂಡರ್ಸನ್‌, ಮಾಜಿ ಯುಎಸ್‌ ಓಪನ್‌ ಚಾಂಪಿಯನ್‌ ಮರಿನ್‌ ಸಿಲಿಕ್‌, ಹಾಲಿ ಚಾಂಪಿಯನ್‌ ಗಿಲೆಸ್‌ ಸಿಮೋನ್‌ ಸ್ವರ್ಧಿಸಲಿದ್ದಾರೆ.

ಇದು ಟಾಟಾ ಓಪನ್‌ ಟೂರ್ನಿಯ ಈ 2ನೇ ಆವೃತ್ತಿಯಾಗಿದ್ದು, ಡಿಸೆಂಬರ್‌ 31ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.