ಡಿ. 21-30: ಸಾಂಸ್ಕೃತಿಕ ಪ್ರಕಾರಗಳ ಪ್ರದರ್ಶನ


Team Udayavani, Dec 20, 2018, 1:25 AM IST

park-19-12.jpg

ಬಂಟ್ವಾಳ: ಒಂದೇ ವೇದಿಕೆಯಲ್ಲಿ ಹಲವು ಸಾಂಸ್ಕೃತಿಕ ಪ್ರಕಾರಗಳ ಪ್ರದರ್ಶನದ ಕರಾವಳಿ ಕಲೋತ್ಸವಕ್ಕೆ ಬಿ.ಸಿ. ರೋಡ್‌ನ‌ಲ್ಲಿ ವೇದಿಕೆ ಸಿದ್ಧಗೊಂಡಿದೆ. ದೈವಾರಾಧನೆ, ಸಾಹಿತ್ಯ, ಸಂಗೀತ, ನಾಟಕ, ಆಟ-ಕೂಟ-ಕ್ರೀಡೆ, ಸಂಗೀತ ರಸಮಂಜರಿ, ನೃತ್ಯ ಸಂಗಮ, ಯಕ್ಷಗಾನ, ತುಳುನಾಡ ಐಸಿರಿ ಇತ್ಯಾದಿ ವೈವಿಧ್ಯಮಯ ಸಾಂಸ್ಕೃತಿಕ ಮೇಳವು ಬಿ.ಸಿ. ರೋಡ್‌ ಜೋಡುಮಾರ್ಗ ಉದ್ಯಾನವನದ ಸನಿಹದ ಗೋಲ್ಡನ್‌ ಪಾರ್ಕ್‌ ಅಸೋಸಿಯೇಟ್ಸ್‌ ಮೈದಾನದಲ್ಲಿ ನಡೆಯಲಿದೆ.

ಮಂಗೇಶರಾಯ ವೇದಿಕೆ
ಕಲೋತ್ಸವ ವೇದಿಕೆಗೆ ಪಂಜೆ ಮಂಗೇಶರಾಯ ಕಲಾ ವೇದಿಕೆ ಎಂದು ನಾಮಕರಣ ಮಾಡಲಾಗಿದೆ. ಕನ್ನಡ-ಸಂಸ್ಕೃತಿ ಇಲಾಖೆ ಬೆಂಗಳೂರು,  ಚಿಣ್ಣರ ಲೋಕ ಮೋಕೆದ ಕಲಾವಿದೆರ್‌ ಸೇವಾ ಟ್ರಸ್ಟ್‌ (ರಿ.) ಬಂಟ್ವಾಳ ಆಶ್ರಯದಲ್ಲಿ ಡಿ. 21ರಿಂದ 30ರ ತನಕ ಕರಾವಳಿ ಕಲೋತ್ಸವ 2018-19, ಚಿಣ್ಣರೋತ್ಸವ, ರಾಜ್ಯಮಟ್ಟದ ನೃತ್ಯ ಪ್ರದರ್ಶನ, ನಾಟಕೋತ್ಸವ ನಡೆಯಲಿದೆ. ಕಾರ್ಯಕ್ರಮವು ಡಿ. 21, 22 ಮತ್ತು 24ರಿಂದ 29ರವರೆಗೆ ಸಂಜೆ 6ರಿಂದ, ಡಿ. 23, 30ರಂದು ಅಪರಾಹ್ನ 4ರಿಂದ ಆರಂಭ ಆಗಲಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಶುಭ ಹಾರೈಕೆಯೊಂದಿಗೆ ಕಾರ್ಯಕ್ರಮ ಚಾಲನೆಗೊಳ್ಳುವುದು.

ಜಾನಪದ ದಿಬ್ಬಣ
ಡಿ.  21ರಂದು ಅಪರಾಹ್ನ 4ಕ್ಕೆ ಬಿ.ಸಿ. ರೋಡ್‌ ಶ್ರೀ ಅನ್ನಪೂರ್ಣೆಶ್ವರೀ ಕಲಾ ಮಂಟಪದಲ್ಲಿ ಕಲೋತ್ಸವ ಜಾನಪದ ದಿಬ್ಬಣವನ್ನು ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಉದ್ಘಾಟಿಸುವರು. ದಿಬ್ಬಣದಲ್ಲಿ ಪೂಜಾ ಕುಣಿತ, ಡೊಳ್ಳು ಕುಣಿತ, ಮಹಿಳಾ ವೀರಗಾಸೆ,  ಚೆಂಡೆ ಮೇಳ, ನಾಸಿಕ್‌ ಬ್ಯಾಂಡ್‌, ಸ್ವಾಗತ ಕಲಶ, ಕೊಂಬು -ಕಹಳೆ, ಸ್ವಾಗತ ಛತ್ರಿ ವಿನೂತನ ಪ್ರದರ್ಶನ ಇರುವುದು. ನಾಡಿನ ಸಾಂಸ್ಕೃತಿಕ ರಾಯಬಾರಿಗಳ ಆಗಮನ, ಸಾಧಕರಿಗೆ ಸಮ್ಮಾನ, ಗೌರವ ಗುರುತಿಸುವಿಕೆ, ಸಭಾ ಕಾರ್ಯಕ್ರಮ ವೈವಿಧ್ಯಗಳು ನಡೆಯುವವು. ಚಿಣ್ಣರೋತ್ಸವ ಅಧ್ಯಕ್ಷ ಮಾ| ಅಭಿಷೇಕ್‌ ಬಿ.ಕೆ.,  ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್‌ ಪಂಜಿಕಲ್ಲು ನೇತೃತ್ವದಲ್ಲಿ  ಚಿಣ್ಣರ ಲೋಕ ಮೋಕೆದ ಕಲಾವಿದೆರ್‌ ಸೇವಾ ಟ್ರಸ್ಟ್‌ ಸ್ಥಾಪಕ ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು ನೇತೃತ್ವದಲ್ಲಿ ಕಲೋತ್ಸವ ನಡೆಯಲಿದೆ.

ವಿವಿಧ ಆಕರ್ಷಣೆಗಳು
ಕಲೋತ್ಸವದಲ್ಲಿ ವಿಶೇಷ ಆಕರ್ಷಣೆಗಳಾಗಿ ಬೃಹತ್‌ ಜಿಯೆಂಟ್‌ ವೀಲ್‌, ಬ್ರೇಕ್‌ ಡ್ಯಾನ್ಸ್‌, ಡ್ರಾಗನ್‌ ಟ್ರೈನ್‌, ಕೊಲಂಬಸ್‌, ಪುಟಾಣಿ ರೈಲು, ಬೌನ್ಸಿ, ನವಿಲು,  ಧೂಮ್‌ ಬೈಕ್‌, ಮಿನಿ ಜೀಪ್‌, ಬೈಕ್‌, ಕ್ರಾಸ್‌ ವೀಲ್‌ ಆಟಗಳು, ಗೃಹೋಪಯೋಗಿ ವಸ್ತು, ಗೃಹಿಣಿಯರ ಆಲಂಕಾರಿಕ ಆಭರಣ, ಮಕ್ಕಳ ಆಟಿಕೆ ಸಾಮಾನುಗಳ ಮಾರಾಟ ಮಳಿಗೆಗಳು, ಸಾರಥಿ ಎಕ್ಸ್‌ ಪೋ-2018 ವಾಹನ ಪ್ರದರ್ಶನ ಮೇಳ, ವಸ್ತುಪ್ರದರ್ಶನ, ಚಿತ್ರಕಲೆ ಪ್ರದರ್ಶನ, ಮಾರಾಟ ಮಳಿಗೆಗಳಿವೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.