ಹರಿಹರನ್‌ಗೆ “ಆಳ್ವಾಸ್‌ ವಿರಾಸತ್‌-2019′ ಪ್ರಶಸ್ತಿ


Team Udayavani, Dec 20, 2018, 10:41 AM IST

hariharan.png

ಮೂಡುಬಿದಿರೆ: “ಆಳ್ವಾಸ್‌ ವಿರಾಸತ್‌-2019’ರ ಪ್ರಶಸ್ತಿಗೆ ಖ್ಯಾತ ಹಿನ್ನೆಲೆ ಗಾಯಕ, ಗಝಲ್‌ ಹಾಡುಗಾರ, ಫ್ಯೂಶನ್‌ ಸಂಗೀತ ಸಾಧಕ ಹರಿಹರನ್‌ ಅವರನ್ನು ಆರಿಸಲಾಗಿದೆ. ಪ್ರಶಸ್ತಿ 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ತಿರುವನಂತಪುರದ ಹರಿಹರನ್‌ ಅನಂತ ಸುಬ್ರಮಣಿಯನ್‌ ಅವರು ಹರಿಹರನ್‌ ಎಂದೇ ಖ್ಯಾತರು. ಗಝಲ್‌, ಭಕ್ತಿಗೀತೆ ಹಾಗೂ ಭಾರತೀಯ ಶಾಸ್ತ್ರೀಯ ಸಂಗೀತಗಳಲ್ಲಿ ಅಸಾಧಾರಣ ಪ್ರತಿಭೆ. ತಮಿಳು, ಹಿಂದಿ, ಮಲಯಾಳಂ, ಕನ್ನಡ, ಮರಾಠಿ, ಭೋಜ್‌ಪುರಿ ಮತ್ತು ತೆಲುಗು ಚಲನಚಿತ್ರ ರಂಗದ ಹಿನ್ನೆಲೆ ಗಾಯಕರಾಗಿ ಜನಮನ ಗೆದ್ದವರು.

30ಕ್ಕಿಂತಲೂ ಹೆಚ್ಚು ಗಝಲ್‌ ಆಲ್ಬಂಗಳನ್ನು ಬಿಡುಗಡೆ ಮಾಡಿದ್ದಾರೆ. 1996ರಲ್ಲಿ “ಕಲೋನಿಯಲ್‌ ಕಸಿನ್ಸ್‌’ ಆಲ್ಬಂನ್ನು ಲೆಸ್ಲೆ ಲೆವಿಸ್‌ ಅವರೊಂದಿಗೆ ತಯಾರಿಸಿ, ಫ್ಯೂಶನ್‌ ಸಂಗೀತ ಸಾಧಕರಾಗಿಯೂ ಹೊರಹೊಮ್ಮಿದ್ದಾರೆ.

ಬಾರ್ಡರ್‌ ಸಿನೆಮಾದ “ಮೇರೆ ದುಶ್ಮನ್‌ ಮೇರೆ ಭಾಯಿ’ ಹಾಗೂ ಅಜಯ್‌ ಅತುಲ್‌ ಸಂಯೋಜನೆಯ ಮರಾಠಿ ಚಿತ್ರ “ಜೋಗ್ವಾ’ದ “ಜೀವ್‌ ರಾಂಗ್ಳ’ ಹಾಡುಗಳಿಗೆ ರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿದ್ದಾರೆ. 2004ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿದೆ.

ಪುತ್ತಿಗೆಯಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ಜ.4ರಿಂದ 6ರ ವರೆಗೆ ಆಳ್ವಾಸ್‌ ವಿರಾಸತ್‌ ನಡೆಯಲಿದ್ದು ಜ. 4ರಂದು ವಿರಾಸತ್‌ ಪ್ರಶಸ್ತಿ ಪ್ರದಾನ ನಡೆಯಲಿದೆ. “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಈಗ ರಜತ ಸಂಭ್ರಮ ಎಂದು ಡಾ| ಮೋಹನ ಆಳ್ವ ತಿಳಿಸಿದರು.

ಜ. 4ರಂದು ಹರಿಹರನ್‌ ಮತ್ತು ಲೆಸ್ಲೆ ಲಿವಿಸ್‌ ಅವರ ರಸಸಂಯೋಗ, ಜ. 5ರಂದು ಮುಂಬಯಿಯ ಸುಖೀÌಂದರ್‌ ಸಿಂಗ್‌ ಬಳಗದಿಂದ ಗಾನತರಂಗ, ಬೆಂಗಳೂರಿನ ತಂಡದಿಂದ ಒಡಿಸ್ಸಿ ನೃತ್ಯ, ಚೆನ್ನೈಯ ಶೈಲ ಸುಧಾ ಅಕಾಡೆಮಿಯವರಿಂದ ಕೂಚುಪುಡಿ, ಜ. 6ರಂದು ಹೈದರಾಬಾದ್‌ನ ಸೂರ್ಯಪ್ರಕಾಶ್‌ಗೆ ವರ್ಣವಿರಾಸತ್‌ ಪ್ರದರ್ಶನ, ಶಂಕರ್‌ ಮಹಾದೇವನ್‌ ಚಿತ್ರರಸಸಂಜೆ, ಪರಂಪರ ಕೋಲ್ಕತಾ ಭರತನಾಟ್ಯ ಇತ್ಯಾದಿ ನಡೆಯಲಿದೆ.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.