ಫರ್ಸಿ ನಾಡಲ್ಲಿ ಮಂಜು ಮುಸುಕಿದ ವಾತಾವರಣ


Team Udayavani, Dec 20, 2018, 11:25 AM IST

gul-3.jpg

ಶಹಾಬಾದ: ವಿಶ್ವದ ಭೂಪಟದಲ್ಲಿಯೇ ಫರ್ಸಿ ನಾಡು, ಕಲ್ಲಿನ ಗಣಿ ಹಾಗೂ ಸಿಮೆಂಟ ಉದ್ಯಮಗಳ ಮೂಲಕ ತನ್ನ ಛಾಪು
ಮೂಡಿಸಿರುವ ನಗರದಲ್ಲಿ ಬುಧವಾರ ಬೆಳಗ್ಗೆ ಮಂಜು ದಟ್ಟವಾಗಿ ಆವರಿಸಿ ರಸ್ತೆ ಕಾಣದಂತೆ ಆಗಿದ್ದು ನೋಡುಗರಿಗೆ
ಆಶ್ಚರ್ಯ ಉಂಟಾದರೆ, ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗಿತ್ತು.

ನಗರದಲ್ಲಿ ಬೆಳಗ್ಗೆ 6 ರಿಂದ 8ರ ವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣದಿಂದ ಎಲ್ಲಿಲ್ಲದ ಅಚ್ಚರಿ ಉಂಟಾಯಿತು. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅದೃಶ್ಯವಾಗಿ ಕಾಣುತ್ತಿದ್ದನ್ನು ಕಂಡು ರೋಮಾಂಚನವಾಯಿತು. 

ವಾಯುವಿಹಾರಕ್ಕೆ ಹೊರಟ ಶಿಕ್ಷಕ ಹಾಗೂ ಯೋಗಪಟು ನಾಗರಾಜ ದಂಡಾವತಿ ತಕ್ಷಣ “ಉದಯವಾಣಿ’ಗೆ ತಿಳಿಸಿದರು. ತಮ್ಮ ಮೊಬೈಲ್‌ ಕ್ಯಾಮಾರದಿಂದ ಈ ಭಾಗದಲ್ಲಿ ಮೂಡುವ ಅಪರೂಪದ ಕ್ಷಣದ ದೃಶ್ಯಗಳನ್ನು ಸೆರೆಹಿಡಿದು “ಉದಯವಾಣಿ’ಗೆ ನೀಡಿದರು.

ಸುಣ್ಣದ ಅಂಶವನ್ನು ಹೊಂದಿರುವ ಇಲ್ಲಿನ ಭೂಮಿ ಬೇಸಿಗೆಯಲ್ಲಿ ಶಾಖದಿಂದ ಇನ್ನಷ್ಟು ಸೆಕೆಯನ್ನು ಉತ್ಪತ್ತಿ ಮಾಡಿದರೆ, ಮಳೆಗಾಲದಲ್ಲಿ ಸ್ವಲ್ಪ ಮಳೆಯಾದರೆ ಬಾಣೆಲೆ ಮೇಲೆ ನೀರು ಹಾಕಿದಂತಾಗುತ್ತದೆ. ಬಿಸಿಲ ನಾಡೆಂದೇ ಪ್ರಖ್ಯಾತಿ ಪಡೆದ ಈ ಭಾಗದಲ್ಲಿ ಇಂತಹ ರೋಚಕ ಕ್ಷಣಗಳು ಕಾಣುವುದೇ ಅಸಾಧ್ಯ ಎಂದು ತಿಳಿದುಕೊಂಡವರಿಗೆ ಪ್ರಕೃತಿ ಬದಲಾವಣೆಯ ಪಾಠ ಕಲಿಸಿದೆ ಎಂದು ಹೇಳುತ್ತಾರೆ ನಾಗರಾಜ.

ಮಡಿಕೇರಿ, ಶೈಂಗೇರಿ, ಆಗುಂಬೆ, ಚಾರ್ಮುಡಿ ಘಾಟ್‌ಗಳಲ್ಲಿ ಮಂಜು ಮುಸುಕಿದ ವಾತಾವರಣ ಸರ್ವೇ ಸಾಮಾನ್ಯವಾಗಿ ಕಂಡು ಬರುವ ದೃಶ್ಯಗಳು. ಇಂತಹ ಅಪರೂಪದ ಕ್ಷಣ ನಗರದಲ್ಲಿ ಸೃಷ್ಟಿಯಾಗಿ ಕೆಲ ಸಮಯದವರೆಗೆ ಕಣ್ಣನ್ನು
ಮಿಟುಕಿಸದೇ ಪ್ರಕೃತಿ ಸೊಬಗನ್ನು ಜನರು ಆಸ್ವಾದಿಸಿದರು. ಈ ಮಂಜು ಮುಸುಕಿದ ವಾತಾವರಣದಿಂದ ಸಣ್ಣೂರ ರಸ್ತೆಯಲ್ಲಿ ವಾಹನ ಚಾಲಕರಿಗೆ ತೊಂದರೆಯಾದರೆ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ದ್ವಿಚಕ್ರ ಸವಾರರು ಬಿದ್ದು ಸಣ್ಣ ಪುಟ್ಟ ಅಪಘಾತಗಳಾಗಿವೆ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.