ಕೆಜಿಎಫ್ ತಮಿಳು ಆವೃತ್ತಿ ವಿತರಕ, ನಟ ವಿಶಾಲ್ ಅರೆಸ್ಟ್;ಹೈಡ್ರಾಮಾ!
Team Udayavani, Dec 20, 2018, 3:52 PM IST
ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ತಮಿಳು ಭಾಷಾ ವಿತರಕ ವಿಶಾಲ್ ಅವರನ್ನು ಪೊಲೀಸರು ಬಂಧಿಸಿದ ಘಟನೆ ಗುರುವಾರ ನಡೆದಿದೆ.
ಕೆಜಿಎಫ್ ಚಿತ್ರದ ಬಿಡುಗಡೆಗೂ ಮುನ್ನ ತಮಿಳುನಾಡು ನಿರ್ಮಾಪಕರ ಸಂಘದ ಕಚೇರಿ ಎದುರು ಹೈಡ್ರಾಮಾ ನಡೆದಿದೆ.
ಸಂಬಂಧವಿಲ್ಲ !
ವಿಶಾಲ್ ಅವರ ಬಂಧನಕ್ಕೂ ಕೆಜಿಎಫ್ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ.ನಿರ್ಮಾಪಕರ ಸಂಘದ ಅಧ್ಯಕ್ಷರಾಗಿರುವ ವಿಶಾಲ್ ಅವರ ವಿರುದ್ದ ಸಂಘದ ಸದಸ್ಯರು ಬಂಡೆದ್ದಿದ್ದು, ಇದೇ ವಿಚಾರದಲ್ಲಿ ಕಚೇರಿಗೆ ಬರಲು ಅವಕಾಶ ನೀಡಿರಲಿಲ್ಲ. ವಿಶಾಲ್ ಅವರು ಕಟ್ಟಡದ ಗೇಟ್ ಒಡೆದು ಸಂಘದ ಕಚೇರಿಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಇದೇ ಕಾರಣಕ್ಕಾಗಿ ವಿಶಾಲ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
ನಾಳೆ ಕೆಜಿಎಫ್ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದ್ದು, ನಿರ್ಮಾಪಕರೂ ಆಗಿರುವ ವಿಶಾಲ್ ಚಿತ್ರದ ವಿತರಣೆಯನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ