ಕಲಾಸಂಗಮವಾದ ಚಿತ್ರಸಿರಿ


Team Udayavani, Dec 21, 2018, 6:10 AM IST

alvas-1.jpg

ಮೂಡಬಿದಿರೆಯ ಆಳ್ವಾಸ್‌ ಪ್ರೌಢಶಾಲಾ ಆವರಣದಲ್ಲಿ ನಡೆದ ಈ ಬಾರಿಯ ಚಿತ್ರಸಿರಿಯಲ್ಲಿ ಹಲವಾರು ಸಮಕಾಲೀನ ಕಲಾಕೃತಿಗಳು ರಚನೆಯಾದುವು.ಜನರು ಬದಲಾವಣೆ ಮತ್ತು ಬೆಳವಣಿಗೆಗಳನ್ನು ಬಯಸುತ್ತಾರೆ. ಯಾವಾಗಲೂ ಒಂದೇ ಪ್ರದೇಶದ ಕಲಾ ರಚನೆಯನ್ನು ನೋಡಿ ಬೇಸತ್ತಿರುವ ಜನರ ಮನಸ್ಸಿಗೆ ಬೇರೆ ಬೇರೆ ಪ್ರದೇಶದ ಕಲಾವಿದರ ಕಲಾ ರಚನೆಗಳನ್ನು ನೋಡಬೇಕೆಂಬ ಆಸೆ ಇರುತ್ತದೆ. ಆದರೆ ಅಂತಹ ಕಲಾ ಶಿಬಿರಗಳನ್ನು ವ್ಯವಸ್ಥಿತವಾಗಿ ನಡೆಸಿ ಕಲಾಪ್ರದರ್ಶನವನ್ನು ಜನರಿಗಾಗಿ ತೆರೆದಿಡುವುದೆಂದರೆ ಸುಲಭದ ಕೆಲಸವಲ್ಲ. ಡಾ| ಮೋಹನ್‌ ಆಳ್ವಾರಂತಹ ಕಲಾಪ್ರೇಮಿಗಳಿಗೆ ಮಾತ್ರ ಇದು ಸಾಧ್ಯ. 

ಈ ಬಾರಿಯ ಚಿತ್ರಸಿರಿ ಸಮಕಾಲೀನ ಕಲಾ ಶಿಬಿರದಲ್ಲಿ 25 ಮಂದಿ ರಾಜ್ಯಮಟ್ಟದ ಚಿತ್ರಕಲಾವಿದರು ಹಾಗೂ 28 ವ್ಯಂಗ್ಯಚಿತ್ರ ಕಲಾವಿದರು ಭಾಗವಹಿಸಿದ್ದು ನೂರಕ್ಕೂ ಹೆಚ್ಚು ವೈವಿಧ್ಯಮಯ ಕಲಾಕೃತಿಗಳನ್ನು ರಚಿಸಿದರು. ಆ ಕಲಾಕೃತಿಗಳನ್ನು ವೀಕ್ಷಣೆಗಾಗಿ ಅಚ್ಚುಕಟ್ಟಾಗಿ ಜೋಡಿಸಿಡಲಾಗಿತ್ತು. ಕಲಾವಿದರಾದ ಗಣಪತಿ ಹೆಗಡೆ, ಉಮೇಶ್‌ ವಿ.ಎಂ., ಭವನ್‌ ಪಿ.ಜಿ., ಹೆಚ್‌. ಸುಪ್ರೀತ್‌, ಸತೀಶ್ಚಂದ್ರ ಎಸ್‌.ಎಸ್‌., ಆಕಾಶ್‌ ಎಸ್‌. ಅಳ್ಳಿ., ಯೋಗೀಶ್‌ ಸಿ. ಮಾತಡ್‌, ಶೀಲವಂತ್‌, ಡಾ. ಅಶೋಕ್‌ ಎಸ್‌. ಶಟಕಾರ, ಬಿ.ವಿ.ಕಾಮಾಜಿ, ಗಣೇಶ್‌ ಪಿ. ದೊಡಮನಿ, ಸಂಜೀವ ಕುಲಕರ್ಣಿ, ದಿಲೀಪ್‌ ಡಿ.ಆರ್‌., ರೇಣುಕಾ ಕೇಸರಮಡು, ಕುಮಾರ್‌ ಕೆ.ಜಿ. ,ಮಂಜುನಾಥ್‌ ಹೆಚ್‌.ಪಿ., ದೇವರಾಜ್‌, ಅಬ್ದುಲ್ಲತೀಫ್ ಸಿ., ಅಶ್ವಿ‌ನಿ ಎನ್‌.ಕೆ., ಮಂಜುನಾಥ್‌ ಬಿ. ಬಡಿಗೇರ್‌, ಮಂಜುನಾಥ್‌ ಕೆ.ಭಂಡಾರೆ, ಮಾಲೆ¤àಶ್‌ ಎಂ. ಗರಡಿಮನೆ, ಕೆ.ವಿ.ಕಾಳೆ, ಡಾ.ಸಂತೋಷ್‌ ಕುಮಾರ್‌ ಕುಲಕರ್ಣಿ, ಮಂಜುನಾಥ್‌ ಬಿ ಸೊರಟೂರು ಮುಂತಾದವರು ಕ್ಯಾನ್ವಾಸ್‌ ಮೇಲೆ ತಮ್ಮ ಕೌಶಲವನ್ನು ತುಂಬಿಸಿದರು. ಜನಪದೀಯ ಆಚರಣೆಗಳು, ಪ್ರಚಲಿತ ಸಮಸ್ಯೆಗಳನ್ನು ವಿಷಯವಾಗಿಟ್ಟುಕೊಂಡು ಅದಕ್ಕೆ ಸೃಜನಶೀಲತೆಯ ಸ್ಪರ್ಶಕೊಟ್ಟು ಸಾಂಪ್ರದಾಯಿಕ ಹಾಗೂ ನವ್ಯ ಕೃತಿಗಳನ್ನು ಚಿತ್ರಿಸಿದರು. ಸಾದೃಶ್ಯತೆಯನ್ನು ಮಾತ್ರ ಚಿತ್ರಿಸುವುದು ಕಲಾವಿದನ ಕೆಲಸವಲ್ಲ. ಇಂದ್ರಿಯಗೋಚರ ವಿಷಯವನ್ನು ಸಮಕಾಲೀನತೆಯೊಂದಿಗೆ ಮಂಥನ ಮಾಡಿ ಕ್ಯಾನ್ವಾಸ್‌ ಮೇಲೆ ರೂಪಿಸುವುದು ಕಲಾವಿದನ ಮುಖ್ಯ ಕೆಲಸವಾಗುತ್ತದೆ ಎಂಬ ಅಂಶ ಕಲಾಕೃತಿಗಳನ್ನು ವೀಕ್ಷಿಸಿದಾಗ ನಮಗೆ ಅರಿವಾಗುತ್ತದೆ. ಕೊನೆಯಲ್ಲಿ ಗಣೇಶ ಸೋಮಯಾಜಿ ಅವರಿಗೆ ಚಿತ್ರಸಿರಿ ಪ್ರಶಸ್ತಿ, ಕೆ.ಆರ್‌.ಸ್ವಾಮಿಯವರಿಗೆ ವ್ಯಂಗ್ಯಸಿರಿ ಪ್ರಶಸ್ತಿ ಹಾಗೂ ಎಸ್‌. ತಿಪ್ಪೇಸ್ವಾಮಿಯವರಿಗೆ ಛಾಯಾಚಿತ್ರಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

– ಉಪಾಧ್ಯಾಯ ಮೂಡುಬೆಳ್ಳೆ 

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.