ಅಮೆರಿಕ-ಚೀನ ವಾಣಿಜ್ಯಸಮರ ಭೀತಿ: ಸೆನ್ಸೆಕ್ಸ್‌ 316 ಅಂಕ ಕುಸಿತ


Team Udayavani, Dec 21, 2018, 10:35 AM IST

sensex-drops-700.jpg

ಮುಂಬಯಿ : ಅಮೆರಿಕ ಮತ್ತು ಚೀನ ನಡುವಿನ ವಾಣಿಜ್ಯ ಸುಂಕ ಸಮರ ಮತ್ತೆ ತಾರಕಕ್ಕೇರುವ ಭೀತಿಯಲ್ಲಿ ಜಾಗತಿಕ ಶೇರು ಪೇಟೆಗಳಲ್ಲಿ  ನಿಸ್ತೇಜಗೊಂಡಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ನೂರಕ್ಕೂ ಅಧಿಕ ಅಂಕಗಳ ನಷ್ಟಕ್ಕೆ ಗುರಿಯಾಯಿತು. 

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ  37 ಪೈಸೆಗಳ ಕುಸಿತವನ್ನು ಕಂಡು 70.07 ರೂ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ 316.71 ಅಂಕಗಳ ಭಾರೀ ನಷ್ಟದೊಂದಿಗೆ 36,114.96 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 104.90 ಅಂಕಗಳ ನಷ್ಟದೊಂದಿಗೆ 10,846.80 ಅಂಕಗಳ ಮಟ್ಟದಲ್ಲೂ  ವ್ಯವಹಾರ ನಿರತವಾಗಿದ್ದವು.

ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ ಮಾರುತಿ ಸುಜುಕಿ, ಎಕ್ಸಿಸ್‌ ಬ್ಯಾಂಕ್‌, ಎಸ್‌ ಬ್ಯಾಂಕ್‌, ಇನ್‌ಫೋಸಿಸ್‌, ರಿಲಯನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್ ನ್ಯೂಸ್

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.