ತವರಿನಲ್ಲಿ ಬೆಂಗಾಲ್‌ ವಾರಿಯರ್  ಗರ್ಜನೆ


Team Udayavani, Dec 22, 2018, 11:07 AM IST

kabaddi-21.jpg

ಕೋಲ್ಕತಾ: ಶುಕ್ರವಾರದಿಂದ ಮೊದಲ್ಗೊಂಡ ಕೋಲ್ಕತಾ ಚರಣದ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಆತಿಥೇಯ ಬೆಂಗಾಲ್‌ ವಾರಿಯರ್ ಗೆಲುವಿನ ಆರಂಭ ಕಂಡುಕೊಂಡಿದೆ. ತೀವ್ರ ಪೈಪೋಟಿಯಿಂದ ಕೂಡಿದ ಮೊದಲ ಮುಖಾಮುಖೀಯಲ್ಲಿ ಬೆಂಗಾಲ್‌ ವಾರಿಯರ್ 27-24 ಅಂಕಗಳ ಅಂತರದಿಂದ ತಮಿಳ್‌ ತಲೈವಾಸ್‌ ತಂಡವನ್ನು ಸೋಲಿಸಿದೆ. 

ಇದು ಪ್ರಸಕ್ತ ಕೂಟದಲ್ಲಿ ಬೆಂಗಾಲ್‌ ಸಾಧಿಸಿದ 9ನೇ ಗೆಲುವು. ಮಾತ್ರವಲ್ಲ ಒಟ್ಟಾರೆ ಅಂಕವನ್ನು 53 ಹೆಚ್ಚಿಸಿಕೊಂಡು ನಾಕೌಟ್‌ ಹಂತದ ಭರವಸೆಯನ್ನು ಹೆಚ್ಚಿಸಿಕೊಂಡಿತು. ಈಗಗಲೇ ಹೊರಬಿದ್ದ ತಮಿಳ್‌ಗೆ ಈ ಸೋಲು ಗಾಯದ ಮೇಲೆ ಬರೆ ಎಳೆಯಿತು.

“ನೇತಾಜಿ ಒಳಾಂಗಣ ಕ್ರೀಡಾಂ ಗಣ’ದಲ್ಲಿ ನಡೆದ ಪಂದ್ಯದಲ್ಲಿ ಜಾಂಗ್‌ ಕುನ್‌ ಲೀ (12 ಅಂಕ), ಮಣಿಂದರ್‌ ಸಿಂಗ್‌ (7 ಅಂಕ) ಬೆಂಗಾಲ್‌ ಪರ ರೈಡಿಂಗ್‌ನಲ್ಲಿ ಮಿಂಚಿದರು. ರಾಣಾ ಸಿಂಗ್‌ (4 ಅಂಕ)ಅದ್ಭುತ ಟ್ಯಾಕಲ್‌ ಮೂಲಕ ತಲೈವಾಸ್‌ಗೆ ಸುಸ್ತು ಹೊಡೆಸಿದರು. 

ತಮಿಳ್‌ ತಲೈವಾಸ್‌ ಪರ ಕನ್ನಡಿಗ ಸುಕೇಶ್‌ ಹೆಗ್ಡೆ (9 ಅಂಕ) ಮಿಂಚಿನ ರೈಡಿಂಗ್‌ ಪ್ರದರ್ಶಿಸಿದರು. ಆದರೆ ರಕ್ಷಣಾ ವಿಭಾಗದ ಭಾರೀ ವೈಫ‌ಲ್ಯ ತಲೈವಾಸ್‌ ಆಘಾತ ಅನುಭವಿಸಿತು. ನಾಯಕ ಅಜಯ್‌ ಠಾಕೂರ್‌ (5 ಅಂಕ) ಹಾಗೂ ಅತುಲ್‌ (4 ಅಂಕ) ರೈಡಿಂಗ್‌ನಲ್ಲಿ ಸ್ವಲ್ಪ ಮಟ್ಟಿಗೆ ಯಶಸ್ಸು ಸಾಧಿಸಿದರು. ದಿನದ ಮತ್ತೂಂದು ಪಂದ್ಯದಲ್ಲಿ ಪುನೇರಿ ಪಲ್ಟಾನ್‌ 35-20ರಿಂದ ತೆಲುಗು ಟೈಟಾನ್ಸ್‌ಗೆ ಸೋಲುಣಿಸಿತು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.