ಹುತ್ತದಲ್ಲಿ ದೇವಿ ಮೂರ್ತಿ ಉದ್ಭವ
Team Udayavani, Dec 22, 2018, 3:00 PM IST
ರಾಯಚೂರು: ನಗರದ ಜ್ಯೋತಿ ಕಾಲನಿಯಲ್ಲಿ ಮಾರಮ್ಮ ದೇವಿ ದೇವಸ್ಥಾನ ಹತ್ತಿರದ ಹುತ್ತದಲ್ಲಿ ಯಲ್ಲಮ್ಮ ದೇವಿ ಮೂರ್ತಿ ಉದ್ಭವವಾಗಿದೆ ಎಂಬ ಸುದ್ದಿ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಬೆಳಗಿನ ಜಾವ 5:00ರ ಸುಮಾರಿಗೆ ಸವದತ್ತಿ ಯಲ್ಲಮ್ಮನ ಸ್ವರೂಪದ ಕಲ್ಲಿನ ಮೂರ್ತಿ ಉದ್ಭವಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಭಕ್ತರು ಕುಂಕುಮ ಭಂಡಾರ ಎರಚಿ ಭಕ್ತಿ ಸಮರ್ಪಿಸಿದರು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಈ ಸುದ್ದಿ ಕಾಡ್ಗಿಚ್ಚಿನಿಂದ ಎಲ್ಲೆಡೆ ಹರಡಿ ನಗರವಾಸಿಗಳು ದರ್ಶನಕ್ಕಾಗಿ ಸಾಲುಗಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು