ಕಾರ್ಕಳ: ವಿದ್ಯುತ್‌ ಬಿಲ್‌ ಪಾವತಿ ಕೇಂದ್ರ ಬಂದ್‌!


Team Udayavani, Dec 23, 2018, 1:15 AM IST

mescom-bill-22-12.jpg

ಕಾರ್ಕಳ: ಹೊಸ ಗುತ್ತಿಗೆದಾರ ಹಾಗೂ ಹಳೆ ಗುತ್ತಿಗೆದಾರರ ನಡುವಿನ ವೈವನಸ್ಸಿನಿಂದಾಗಿ ವಿದ್ಯುತ್‌ ಬಿಲ್‌ ಪಾವತಿ ಕೇಂದ್ರ ಸಂಪೂರ್ಣ ಸ್ಥಗಿತಗೊಂಡಿದೆ. ಕಾರ್ಕಳ ಪುರಸಭೆಯ ಕಚೇರಿಯ ಕೆಳ ಅಂತಸ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಾವತಿ ಕೇಂದ್ರಕ್ಕೆ ಬಿಲ್‌ ಪಾವತಿಸಲು ದೂರದಿಂದ ಆಗಮಿಸುತ್ತಿರುವ ಗ್ರಾಹಕರು ಮಂಕಾಗುತ್ತಿದ್ದಾರೆ. ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ವಿದ್ಯುತ್‌ ಬಿಲ್‌ ಪಾವತಿಕೇಂದ್ರ ಕಳೆದ ಎರಡು ತಿಂಗಳಿನಿಂದ ಬಂದ್‌ ಆಗಿದೆ. ಸದ್ಯ ಅಲ್ಲಿದ್ದ ಯಂತ್ರೋಪಕರಣ ಹಾಗೆಯೇ ಇವೆ. ಆಗಮಿಸಿದವರು ಬರೀಗೈಲಿ ವಾಪಾಸಾಗುತ್ತಿದ್ದಾರೆ.

ನಡೆದದ್ದೇನು?
ಇಲ್ಲಿ ಹಿಂದೆ ಕಾರ್ಯಾಚರಿಸುತ್ತಿದ್ದ ಯಂತ್ರೋಪಕರಣ ಹಳೇ ಮಾದರಿಯದ್ದಾಗಿದ್ದು, ಹೀಗಾಗಿ ಹೊಸ ತಂತ್ರಜ್ಞಾನದಿಂದ ಕೂಡಿದ ಯಂತ್ರೋಪಕರಣಕ್ಕೆ ಟೆಂಡರ್‌ ಆಹ್ವಾನಿಸಲಾಗಿದೆ. ಆದರೆ ಹೊಸ ಗುತ್ತಿಗೆದಾರನಿಗೆ ಟೆಂಡರ್‌ ನೀಡಿರುವ ಪರಿಣಾಮ ಹಿಂದೆ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರ, ಅಲ್ಲಿ ಅಳವಡಿಸಿದ ಯಂತ್ರೋಪಕರಣವನ್ನು ತೆರವುಗೊಳಿಸಲಿಲ್ಲ. ಇದರಿಂದಾಗಿ ಹೊಸ ಯಂತ್ರೋಪಕರಣ ಅಳವಡಿಕೆಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಹೊಸ ಯಂತ್ರೋಪಕರಣ ಸರಬರಾಜು ಮಾಡಲಾಗಿದೆ. ಹಳೆ ಯಂತ್ರೋಪಕರಣವನ್ನು ಈ ಹಿಂದಿನ ಗುತ್ತಿಗೆದಾರರು ತೆರವು ಮಾಡಿದರೆ ಅಲ್ಲೇ ಮತ್ತೆ ಪ್ರಾರಂಭಿಸಲಿದ್ದೇವೆ. ಅದು ಸಾಧ್ಯವಾಗದಿದ್ದರೆ ಪೇಟೆಯ ಆಸುಪಾಸಿನಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ಮೆಸ್ಕಾಂ ಕಾರ್ಕಳ ವಿಭಾಗದ ಜೆಇಇ ದಿಲೀಪ್‌ ತಿಳಿಸಿದ್ದಾರೆ.

ಬಿಲ್‌ ಪಾವತಿ ಸೇವೆ ದೊರೆಯದ ಕಾರಣ ಜನತೆ ಪುರಸಭೆಯನ್ನು ದೂರುತ್ತಿದ್ದಾರೆ. ಇದು ಮೆಸ್ಕಾಂ ವಿಭಾಗದ ಸಮಸ್ಯೆಯಾಗಿದೆ. ಮೆಸ್ಕಾಂಗೆ ಪುರಸಭೆ ಜಾಗ ಬಿಟ್ಟುಕೊಡಲು ಹೇಳಿದೆ ಎನ್ನುವ ಸುಳ್ಳು ವದಂತಿ ಕೂಡ ಹಬ್ಬಿದೆ. ಯಾರೂ ಅಪಪ್ರಚಾರ ಮಾಡಬಾರದು ಎಂದು ಪುರಸಭೆಯ ಮುಖ್ಯಾಧಿಕಾರಿ ಮೇಬಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.