ವಿಧೇಯಕ ಜಾರಿಗೆ ಸಲಹೆ
Team Udayavani, Dec 24, 2018, 6:35 AM IST
ಹೊಸದಿಲ್ಲಿ: ದೇಶದಲ್ಲಿ ಅಗತ್ಯವಾಗಿರುವ ವೃತ್ತಿಪರ ಆರೋಗ್ಯ ಕ್ಷೇತ್ರ ತಜ್ಞರನ್ನು ಒದಗಿಸಲು ಭಾರತೀಯ ನರ್ಸಿಂಗ್ ಮಂಡಳಿ (ಎನ್ಸಿಐ), ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ವಿಫಲವಾಗಿದೆ. ಹೀಗಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗ 2017 ವಿಧೇಯಕ ಜಾರಿಗೊಳಿಸುವುದು ಅಗತ್ಯ ಎಂದು ನೀತಿ ಆಯೋಗ ಹೇಳಿದೆ. ಇತ್ತೀಚೆದೆ ಬಿಡುಗಡೆಯಾದ “ನ್ಯೂ ಇಂಡಿಯಾ ಎಟ್ 75′ ಎಂಬ ದಿಕ್ಸೂಚಿ ದಾಖಲೆಯಲ್ಲಿ ಆಯೋಗ ಈ ಅಭಿಪ್ರಾಯ ಹೊಂದಿದೆ. ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ವಿದೇಶಗಳ ಲ್ಲಿರುವ ಭಾರತೀಯ ಮೂಲದ ವೈದ್ಯರು ದೇಶದಲ್ಲಿ ಬಂದು ಕೆಲಸ ಮಾಡುವಂತಾಗಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್