ಸ್ವರ್ಣೆ ತಟದಲ್ಲಿ ‘ನಾನು ಸನ್ಯಾಸಿಯಾಗಲು ಹೊರಟಿದ್ದೆ’ ಪುಸ್ತಕ ಬಿಡುಗಡೆ


Team Udayavani, Dec 24, 2018, 1:30 AM IST

manjunath-kamath-23-12.jpg

ಕಾರ್ಕಳ: ಉಡುಪಿ ಎಂ.ಜಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ್‌ ಕಾಮತ್‌ ಅವರ ನಾನು ಸನ್ಯಾಸಿಯಾಗಲು ಹೊರಟಿದ್ದೆ ಪುಸ್ತಕ ಡಿ. 22ರಂದು ಸಂಜೆ ತಾಲೂಕಿನ ಬಜಗೋಳಿ ಸಮೀಪದ ಕಡಾರಿಯ ಸ್ವರ್ಣ ನದಿ ತಟದಲ್ಲಿ ವಿಭಿನ್ನ ರೀತಿಯಲ್ಲಿ ಬಿಡುಗಡೆಗೊಂಡಿತು. ಒಂದೂವರೆ ಸಾವಿರ ಹಣತೆಗಳ ಬೆಳಕು, ನಾದ ಮಣಿ ನಾಲ್ಕೂರು ಅವರ ಕತ್ತಲ ಹಾಡು ಹಾಗೂ ಇಬ್ಬರು ಮಂಗಳಮುಖೀಯರಾದ ನಗ್ಮಾ ಹಾಗೂ ಕಾಜಲ್‌ ಸ್ವರ್ಣ ನದಿಗೆ ಆರತಿ ಬೆಳಗುವುದರೊಂದಿಗೆ ಪುಸ್ತಕ ಬಿಡುಗಡೆ ಮಾಡಲಾಯಿತು.

ಉದ್ಯಮಿ ವಿಶ್ವನಾಥ ಶೆಣೈ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಇದೊಂದು ವಿಚಿತ್ರ, ವಿಭಿನ್ನವಾದ ಕಾರ್ಯಕ್ರಮ. ಪುಸ್ತಕ ಬಿಡುಗಡೆ ಈ ರೀತಿಯಾಗಿ ಎಲ್ಲಿಯೂ ಆಗಿರಲಿಕ್ಕಿಲ್ಲ. ಸಾವಿರಾರು ದೀಪಗಳ ನಡುವೆ ಪುಸ್ತಕ ಬಿಡುಗಡೆಯಾಗುತ್ತಿರುವುದು ಇದೊಂದು ಸಂಭ್ರಮ ಎಂದು ಹೇಳಿದರು.


ಲೇಖಕ ಮಂಜುನಾಥ ಕಾಮತ್‌ ಮಾತನಾಡಿ, ಪ್ರಸ್ತುತ ನಮಗೆ ನೀರು, ನದಿ ತುಂಬಾ ಮುಖ್ಯ. ಇಲ್ಲಿನ ನದಿಯ ಬಗ್ಗೆ ಪ್ರೀತಿ, ಕಾಳಜಿ ಮೂಡಬೇಕು. ನದಿಯನ್ನು ಹೆಣ್ಣು ಅಂತ ನಾವು ಆರಾಧಿಸುತ್ತೇವೆ. ಕಾಶಿಗೆ ತೆರಳಿದಾಗ ಅಲ್ಲಿ ಕೆಲವು ಸಂದರ್ಭ ಲಕ್ಷಗಟ್ಟಲೆ ಹಣತೆ ಬೆಳಗಿಸಿ ಗಂಗೆಗೆ ಆರತಿ ಬೆಳಗಿಸುವ ಬಗ್ಗೆ ಕೇಳಿ, ಗಮನಿಸಿದ್ದೆ. ಆದರೆ ಅದು ನನಗೆ ನೋಡಲು ಸಾಧ್ಯವಾಗಿಲ್ಲ. ನಮ್ಮೂರಲ್ಲೇ ಅಂತಹ ಕಾರ್ಯಕ್ರಮ ಮಾಡಬೇಕೆಂದು ಯೋಚಿಸಿ, ಆ ರೀತಿ ಪುಸ್ತಕ ಬಿಡುಗಡೆ ಮಾಡಲು ನಿರ್ಧರಿಸಿದ್ದೇನೆ ಎಂದರು. ಆಕೃತಿ ಪಬ್ಲಿಕೇಶನ್‌ನ ಕಲ್ಲೂರು ನಾಗೇಶ್‌ ಪ್ರಸ್ತಾವನೆಗೈದು, ನಿರೂಪಿಸಿದರು. ನೂರಾರು ಮಂದಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

5-health

Female health: ಸ್ತ್ರೀ ದೇಹ ಮತ್ತು ಆರೋಗ್ಯ

3

Snakes: ಹುಷಾರ್‌! ಮನೆಗೂ ಬರಬಹುದು ಹಾವುಗಳು

I will do the continuation of the film A: Actress Chandini

ಎ ಚಿತ್ರದ ಮುಂದುವರೆದ ಭಾಗ ಮಾಡುತ್ತೇನೆ: ನಾಯಕಿ ಚಾಂದಿನಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Malpe ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ತೊಟ್ಟಂ ಕುಮೆ ಕೆರೆ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Manipal: ಪಾರ್ಟ್‌ಟೈಮ್‌ ಜಾಬ್‌ ಲಿಂಕ್‌ 10.83 ಲಕ್ಷ ರೂ ಕಳೆದುಕೊಂಡ ವಿದ್ಯಾರ್ಥಿ

Udupi: ಎದೆ ನೋವಿನಿಂದ ವ್ಯಕ್ತಿ ಸಾವು

Udupi: ಎದೆ ನೋವಿನಿಂದ ವ್ಯಕ್ತಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

janata city song of Kotee

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.