ನಾತಿಚರಾಮಿಯಲ್ಲಿ ಹೆಣ್ಣಿನ ಒಳತುಡಿತಳ ಬಗ್ಗೆ ಹೇಳಿದ್ದೇವೆ:ಶೃತಿ ಹರಿಹನ್


Team Udayavani, Dec 25, 2018, 5:47 PM IST

25-december-17.gif

`ಗಂಡಸರಿಗೆ ಮಾತ್ರ ಲೈಂಗಿಕ ಬಯಕೆ ಇರುತ್ತದಾ? ಹೆಣ್ಣು ಜೀವಗಳಿಗೆ ಬಯಕೆಗಳಿರೋದಿಲ್ವಾ?’ ಇಂಥದ್ದೊಂದು ಪ್ರಶ್ನೆಯನ್ನು ಕೇಳುತ್ತಿರುವವರು ನಟಿ ಶೃತಿ ಹರಿಹರನ್. ಇತ್ತೀಚೆಗಷ್ಟೇ ಮೀ ಟೂ ಅಭಿಯಾನದ ಮೂಲಕ ಸಾಕಷ್ಟು ಚರ್ಚೆಗೆ ಕಾರಣರಾಗಿದ್ದ ಶೃತಿ ಹರಿಹರನ್ ಪ್ರಧಾನ ಪಾತ್ರದಲ್ಲಿ ನಟಿಸಿರುವ `ನಾತಿಚರಾಮಿ’ ಸಿನಿಮಾ ಇದೇ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಂದಹಾಗೆ ಶೃತಿ ಹರಿಹರನ್ ಮಹಿಳೆಯರ ಲೈಂಗಿಕ ಆಸಕ್ತಿಯ ಬಗ್ಗೆ ಹೀಗೆ ಪ್ರಶ್ನಿಸಲೂ ಕಾರಣವಿದೆ. ಯಾಕೆಂದರೆ, ನಾತಿಚರಾಮಿ ಸಿನಿಮಾ ಇದೇ ಪ್ರಶ್ನೆಯನ್ನು ಮೂಲವಾಗಿರಿಸಿಕೊಂಡು ನಿರ್ಮಾಣಗೊಂಡಿರುವ ಚಿತ್ರ!

ತೀರಾ ಬೋಲ್ಡ್ ಎನಿಸುವ ಕಥಾಹಂದರದೊಂದಿಗೆ ರೂಪುಗೊಂಡಿರೋ ಸಿನಿಮಾ ನಾತಿಚರಾಮಿ. ಈ ಚಿತ್ರದ ನನ್ನ ಪಾತ್ರ ನಿಜ  ಜೀವನದಲ್ಲಿ ನನ್ನ ತಾಯಿಗೆ ಕನೆಕ್ಟ್ಆ ಗುತ್ತದೆ. ಮದುವೆಯ ಅರ್ಥ ಏನು? ಗಂಡ ಹೆಂಡತಿಯ ಸಂಬಂಧ ಹೇಗಿರಬೇಕು ಎಂಬೆಲ್ಲಾ ವಿಚಾರಗಳ ಕುರಿತು ಈ ಸಿನಿಮಾದಲ್ಲಿ ಗಂಭೀರವಾಗಿ ಚಚರ್ೆ ಮಾಡಲಾಗಿದೆ. ಈ ಪಾತ್ರ ನನ್ನ ಹೆತ್ತ ತಾಯಿ ಮತ್ತು ಅವರಂಥಾ ಅಗಣಿತ ಹೆಣ್ಣುಮಕ್ಕಳ ಅಂತರಾಳದ ದನಿಯಾಗಿದೆ ಅನ್ನೋದು ನನ್ನ ಅಭಿಪ್ರಾಯ. ನಮ್ಮ ಸಮಾಜದಲ್ಲಿ ಗಂಡಸರಿಗೆ ಮಾತ್ರ ಸೆಕ್ಷುಯಲ್ ಡಿಸೈರ್ ಇದೆ ಅನ್ನುವುದಕ್ಕೆ ಇಂಪಾರ್ಟೆನ್ಸ್ ಕೊಡುತ್ತಾರೆ. ಆದರೆ ಅದೇ ಬಗೆಯಲ್ಲಿ ಹೆಣ್ಣಿನ ಮನಸ್ಸಿನಲ್ಲೂ ಕಾಮನೆಗಳಿರುತ್ತವೆ.

ಲೈಂಗಿಕತೆ ಅನ್ನೋದು ನಮ್ಮ ಬದುಕಿನ ಮೂಲಭೂತ ಅಗತ್ಯಗಳಲ್ಲಿ ಒಂದು… ಇಂಥಾ ಸತ್ಯದ ಸಂಗತಿ ನಾತಿಚರಾಮಿ ಸಿನಿಮಾದ ಕಥೆಯ ಮೂಲಕ ನಿದರ್ೇಶಕ ಮಂಸೋರೆ ಮನಮುಟ್ಟುವಂತೆ ಕಟ್ಟಿಕೊಟ್ಟಿದ್ದಾರೆ. ಸಂಚಾರಿ ವಿಯ್ ಅವರ ಜೊತೆ ನಟಿಸಿದ್ದು ಹೊಸ ಅನುಭವ ನೀಡಿದೆ. ಇಂಥಾ ಸಿನಿಮಾಗಳನ್ನು ಜನ ನೋಡಲೇಬೇಕು. ಹೊಸ ಬಗೆಯ ಚಿಂತನೆಗೆ ಈ ಸಿನಿಮಾ ನಾಂದಿಯಾಗುತ್ತದೆ ಅನ್ನೋ ನಂಬಿಕೆ ನನ್ನದು. 

ಟಾಪ್ ನ್ಯೂಸ್

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.