ಸಂಕಷ್ಟದಲ್ಲಿ ಶ್ರೀಲಂಕಾ


Team Udayavani, Dec 27, 2018, 6:30 AM IST

sl-nz.jpg

ಕ್ರೈಸ್ಟ್‌ಚರ್ಚ್‌: ನ್ಯೂಜಲ್ಯಾಂಡ್‌ ತಂಡದೆದುರಿನ ದ್ವಿತೀಯ ಟೆಸ್ಟ್‌ನಲ್ಲಿ ಶ್ರೀಲಂಕಾ ಮೊದಲ ದಿನವೇ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದೆ. ಈ ಮೊದಲು ನ್ಯೂಜಿಲ್ಯಾಂಡ್‌ 178 ರನ್ನಿಗೆ ಆಲೌಟಾಗಿತ್ತು.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ನ್ಯೂಜಿಲ್ಯಾಂಡ್‌ ತಂಡವು ಆರಂಭದಲ್ಲಿಯೇ ಕುಸಿಯಿತು. ಸುರಂಗ ಲಕ್ಮಲ್‌ ಮತ್ತು ಕುಮಾರ ಅವರ ಬಿಗು ದಾಳಿಯಿಂದ ಶ್ರೀಲಂಕಾ ಮೇಲುಗೈ ಸಾಧಿಸಿತು. 64 ರನ್ನಿಗೆ 6 ವಿಕೆಟ್‌ ಕಳೆದುಕೊಂಡು ಆತಿಥೇಯ ತಂಡ ಒದ್ದಾಡುತ್ತಿತ್ತು. ಈ ಹಂತದಲ್ಲಿ ಬಿಜೆ ವಾಟಿÉಂಗ್‌ ಅವರನ್ನು ಸೇರಿಕೊಂಡ ಟಿಮ್‌ ಸೌಥಿ ತಂಡವನ್ನು ಆಧರಿಸುವ ಪ್ರಯತ್ನಕ್ಕೆ ಮುಂದಾದರು.

ವಾಟಿÉಂಗ್‌ ಮತ್ತು ಸೌಥಿ 7ನೇ ವಿಕೆಟಿಗೆ 108 ರನ್ನುಗಳ ಜತೆಯಾಟ ನಡೆಸಿದ್ದರಿಂದ ನ್ಯೂಜಿಲ್ಯಾಂಡ್‌ ಸಾಧಾರಣ ಮೊತ್ತ ಪೇರಿಸುವಂತಾಯಿತು. ಏಕದಿನ ಶೈಲಿಯಲ್ಲಿ ಆಡಿದ ಸೌಥಿ 65 ಎಸೆತಗಳಿಂದ 68 ರನ್‌ ಹೊಡೆದರು. 6 ಬೌಂಡರಿ ಮತ್ತು 3 ಸಿಕ್ಸರ್‌ ಬಾರಿಸಿದ್ದರು. ಸೌಥಿ ಔಟಾದ ಬಳಿಕ ನ್ಯೂಜಿಲ್ಯಾಂಡ್‌ ಮತ್ತೆ ಕುಸಿಯಿತಲ್ಲದೇ 178 ರನ್ನಿಗೆ ಆಲೌಟಾಯಿತು.  ಲಕ್ಮಲ್‌ 54 ರನ್ನಿಗೆ 5 ವಿಕೆಟ್‌ ಕಿತ್ತರೆ ಕುಮಾರ 49 ರನ್ನಿಗೆ 3 ವಿಕೆಟ್‌ ಪಡೆದರು.

ಇದಕ್ಕುತ್ತರವಾಗಿ ಶ್ರೀಲಂಕಾ ಕೂಡ ರನ್‌ ಗಳಿಸಲು ಒದ್ದಾಡುತ್ತಿದೆ. ಬೌಲಿಂಗ್‌ನಲ್ಲೂ ಮಿಂಚಿದ ಸೌಥಿ ಈಗಾಗಲೇ 3 ವಿಕೆಟ್‌ ಹಾರಿಸಿ ಲಂಕೆಗೆ ಪ್ರಬಲ ಹೊಡೆತ ನೀಡಿದ್ದಾರೆ. ದಿನದಾಟದ ಅಂತ್ಯಕ್ಕೆ 88 ರನ್ನಿಗೆ 4 ವಿಕೆಟ್‌ ಕಳೆದುಕೊಂಡ ಶ್ರೀಲಂಕಾ ಸಂಕಷ್ಟದಲ್ಲಿದೆ.

ಸಂಕ್ಷಿಪ್ತ ಸ್ಕೋರು: ನ್ಯೂಜಿಲ್ಯಾಂಡ್‌ 178 (ವಾಟಿÉಂಗ್‌ 46, ಟಿಮ್‌ ಸೌಥಿ 68, ಲಕ್ಮಲ್‌ 54ಕ್ಕೆ 5, ಕುಮಾರ 49ಕ್ಕೆ 3); ಶ್ರೀಲಂಕಾ 88ಕ್ಕೆ 4 (ಟಿಮ್‌ ಸೌಥಿ 29ಕ್ಕೆ 3).

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.