ಉಮೇಶ್ ಕತ್ತಿ ಸರಕಾರ ಪತನದ ಹೇಳಿಕೆಗೆ ಬಿಎಸ್ವೈ ತೀವ್ರ ವಿರೋಧ
Team Udayavani, Dec 27, 2018, 11:19 AM IST
ವಿಜಯಪುರ : 24 ಗಂಟೇಲಿ ಸರ್ಕಾರ ಮನೆಗೆ ಹೋಗುತ್ತದೆ ಎಂದು ಉಮೇಶ್ ಕತ್ತಿ ಅವರು ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ವಿರೋಧ ವ್ಯಕ್ತ ಪಡಿಸಿ, ಸರ್ಕಾರ ಪತನದ ಕುರಿತು ಹೇಳಿಕೆ ನೀಡಬಾರದಿತ್ತು ಎಂದಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾವು ಒಟ್ಟು 104 ಮಂದಿ ಶಾಸಕರಿದ್ದು ಸರಕಾರ ಅದಾಗಿಯೇ ಪತನವಾದರೆ ಮಾತ್ರ ಸರಕಾರ ರಚನೆಯ ಬಗ್ಗೆ ಯೋಚನೆ ಮಾಡುತ್ತೇವೆ.ನಾವೇನು ಸನ್ಯಾಸಿಗಳಲ್ಲ’ ಎಂದರು.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಎಚ್.ಡಿ.ದೇವೇಗೌಡರು ಸ್ಪರ್ಧಿಸುತ್ತಾರಂತೆ ಎಂಬ ಪ್ರಶ್ನೆಗೆ ‘ಯಾರು ಎಲ್ಲಿಂದ ಸ್ಪರ್ಧಿಸುತ್ತಾರೆ ಎನ್ನುವುದು ಮುಖ್ಯವಲ್ಲ. ನಾವು ಎಲ್ಲಾ 28 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ