ರೈತ ಕ್ಷೇತ್ರಕ್ಕಿಳಿದ ಕಾಪು ಸರಕಾರಿ ಕಾಲೇಜು ವಿದ್ಯಾರ್ಥಿಗಳ ತಂಡ


Team Udayavani, Dec 28, 2018, 12:28 PM IST

2712kpt3e-1.jpg

ಕಟಪಾಡಿ: ಜಾಗತಿಕವಾಗಿ ಮಾನ್ಯತೆಯನ್ನು ಹೊಂದಿರುವ ಮಟ್ಟು ಗುಳ್ಳದ ಬೆಳೆಗಾರಿಕೆ, ಮಾರ್ಕೆಟಿಂಗ್‌, ಎಡರು ತೊಡರುಗಳ ಅಧ್ಯಯನಕ್ಕಾಗಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸುಮಾರು 50ರಷ್ಟಿದ್ದ ರಾ.ಸೇ.ಯೋಜನಾ ವಿಭಾಗದ ವಿದ್ಯಾರ್ಥಿಗಳ ತಂಡವು ಕಟಪಾಡಿ ಬಳಿಯ ಮಟ್ಟುವಿನ ರೈತ ಕ್ಷೇತ್ರಕ್ಕಿಳಿದು ಅಧ್ಯಯನವನ್ನು ಗುರುವಾರ ನಡೆಸಿದರು.

ಈ ಸಂದರ್ಭದಲ್ಲಿ ಮಟ್ಟುಗುಳ್ಳದ ಗದ್ದೆಗಿಳಿದ ವಿದ್ಯಾರ್ಥಿಗಳ ತಂಡವು ಮಾರ್ಗದರ್ಶಕರಲ್ಲಿ ಮತ್ತು ಬೆಳೆಗಾರರಲ್ಲಿ
ಮಟ್ಟುಗುಳ್ಳವು ಪಡೆದಿರುವ ಜಿ.ಐ. ಮಾನ್ಯತೆ, ರಫ್ತಾಗುವ ಮಾರುಕಟ್ಟೆ, ಗ್ರಾಮೀಣ ಮಾರುಕಟ್ಟೆ, ಬ್ರಾಂಡಿಂಗ್‌,
ಗ್ರೇಡಿಂಗ್‌, ಮಾರುಕಟ್ಟೆ ವಿಧಾನ, ಬೀಜ ತಯಾರಿ, ಬಿತ್ತನೆ, ಗಿಡ ತಯಾರಿ, ಬೆಳೆಸುವವಿಧಾನ, ನಾಟಿ, ಮಾರುಕಟ್ಟೆಗೆ ದರ ನಿಗದಿ,ಪ್ರಮೋಶನ್‌, ಲೇಬಲಿಂಗ್‌, ಮಟ್ಟುಗುಳ್ಳದ ಇತಿಹಾಸ ಸಹಿತ ಮಟ್ಟುಗುಳ್ಳದ ಬೆಳೆ ಮತ್ತು ಮಾರುಕಟ್ಟೆಯ ಬಗ್ಗೆ ಬೆಳೆಗಾರರ ಸಂಘದ ಪ್ರಬಂಧಕ ಲಕ್ಷ್ಮಣ್‌ ಮಟ್ಟು ಅವರಲ್ಲಿ ಸಮಾಲೋಚನೆ ಸಂವಹನ ನಡೆಸಿದರು.

ತಂಡದ ಪ್ರಮುಖರಾಗಿ ಉಪನ್ಯಾಸಕಿ/ ಯೋಜನಾಧಿಕಾರಿ ವಿದ್ಯಾ ಡಿ. ಮಟ್ಟುಗುಳ್ಳ ಬೆಳೆಯ ಅಧ್ಯಯನದ ಬಗ್ಗೆ ಮಾರ್ಗದರ್ಶನ ನೀಡಿದ್ದು, ಮಟ್ಟುಗುಳ್ಳ ಬೆಳೆಗಾರರ ಸಂಘಕ್ಕೆ ಭೇಟಿ ನೀಡಿ ಮಾರುಕಟ್ಟೆ, ಗ್ರೇಡಿಂಗ್‌ ಬಗ್ಗೆ ಸಿಬಂದಿಗಳಿಂದಲೂ ಮಾಹಿತಿ ಕಲೆ ಹಾಕಿದರು.

ಮಧ್ಯವರ್ತಿಗಳ ಹಾವಳಿಗೆ ತಡೆ
ಮಟ್ಟುಗುಳ್ಳವನ್ನು ಇಲ್ಲಿನ ಬೆಳೆಗಾರರ ಸಂಘದ ಮೂಲಕವೇ ನಡೆಸುವ ಮಾರುಕಟ್ಟೆ ವಿಧಾನದಿಂದ ಮಧ್ಯವರ್ತಿಗಳ ಹಾವಳಿಗೆ ತಡೆಯೊಡ್ಡಿದಂತಾಗಿದೆ. ಬೆಳೆಗಾರರು ಸ್ವಂತವಾಗಿ ಅಭಿವೃದ್ಧಿ ಹೊಂದುವ ರೀತಿಯ ಬಗ್ಗೆ ಅಧ್ಯಯನ ನಡೆಸಲಾಯಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾದ ಮಟ್ಟುಗುಳ್ಳದ ಬಿತ್ತನೆ ಬೀಜದಿಂದ ಬೆಳೆ ಬೆಳೆಯುವ ಬಗ್ಗೆ ಮಾಹಿತಿ ಲಭ್ಯವಾಯಿತು.
ಹರ್ಷಿತ್‌, ಸಕಲೇಶ್‌ಪುರ, ಬಿ,.ಕಾಂ. ವಿದ್ಯಾರ್ಥಿ

ಜಿ.ಐ. ಮಾನ್ಯತೆಯ ಮಾಹಿತಿ
ಬಹು ಬೇಡಿಕೆಯುಳ್ಳ ರುಚಿಯಾದ ಮಟ್ಟುಗುಳ್ಳದ ಮಾರುಕಟ್ಟೆ ಪದ್ಧತಿ ಬಗ್ಗೆ, ಜಿ.ಐ. ಮಾನ್ಯತೆ ಪಡೆದಿರುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸ್ಥಳೀಯ ಮತ್ತು ಬೆಂಗಳೂರು, ಮುಂಬಯಿ ಭಾಗಗಳಿಗೆ ಮಾರುಕಟ್ಟೆ, ರಫ್ತು ಬಗ್ಗೆ ತಿಳಿದುಕೊಳ್ಳಲಾಯಿತು. ಪ್ರಾಡಕ್ಟ್, ಪ್ರೈಸ್‌, ಪ್ರೊಮೋಶನ್‌, ಪ್ಲೇಸಸ್‌ ಬಗ್ಗೆ ಸಮಗ್ರ ವಿಷಯಗಳನ್ನು
ಅಧ್ಯಯನ ನಡೆಸಿದ್ದು, ಇಲ್ಲಿನ ಮಣ್ಣಿನ ಗುಣದಿಂದ ಪಡೆದಿರುವ ಸ್ವಾದದ ಬಗ್ಗೆ ಕುತೂಹಲಕಾರಿ ಅಂಶ ಗ್ರಹಿಸಿದ್ದೇನೆ.
ಅನುಷಾ ಶೆಟ್ಟಿ, ದ್ವಿತೀಯಬಿ,ಕಾಂ. ವಿದ್ಯಾರ್ಥಿನಿ, ಕೊಪ್ಪಲಂಗಡಿ

ಟಾಪ್ ನ್ಯೂಸ್

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Tragedy: ಕೆರೆಗೆ ಈಜಲು ಹೋದ ಬಾಲಕ ನೀರುಪಾಲು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gang war; Did the failure of the beat system lead to the incident?

Udupi Gang war; ಬೀಟ್‌ ವ್ಯವಸ್ಥೆ ಲೋಪವೇ ಘಟನೆಗೆ ಕಾರಣವಾಯಿತೇ?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Pendrive Case: ಮೇ 31ಕ್ಕೆ ‘SIT’ ಮುಂದೆ ವಿಚಾರಣೆಗೆ ಹಾಜರಾಗ್ತೀನಿ… ಪ್ರಜ್ವಲ್ ರೇವಣ್ಣ

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Viral: ಪ್ರಿಯತಮೆ ಭೇಟಿ ಆಗಲು ಹೆಣ್ಣಿನ ವೇಷ ಧರಿಸಿ ಮನೆಗೆ ಬಂದು ಸಿಕ್ಕಿಹಾಕಿಕೊಂಡ ಪ್ರಿಯಕರ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.