ಗೃಹ ಖಾತೆ ಪರಂ ಬಳಿಯಿಂದ ವಾಪಸ್ ಪಡೆದಿದ್ದು ಸರಿಯಲ್ಲ; ರೇವಣ್ಣ ಕಿಡಿ
Team Udayavani, Dec 28, 2018, 2:52 PM IST
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಮೈತ್ರಿ ಸರ್ಕಾರದಲ್ಲೂ ಅಸಮಾಧಾನ ಕಾಣಿಸಿಕೊಂಡಿರುವುದು ಸಚಿವ ಎಚ್.ಡಿ.ರೇವಣ್ಣ ಅವರ ಹೇಳಿಕೆಯಿಂದ ಸಾಬೀತಾಗಿದೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೇವಣ್ಣ ‘ಗೃಹ ಖಾತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಬಳಿಯಿಂದ ವಾಪಸ್ ಪಡೆದಿದ್ದು ಸರಿಯಲ್ಲ. ಅವರು ದಲಿತ ನಾಯಕ. ಪರಿಶಿಷ್ಟ ಜಾತಿಯವರು ಡಿಸಿಎಂ ಆಗಿರುವುದು ಕಾಂಗ್ರೆಸ್ ನಾಯಕರಿಗೇ ಸಹಿಸಲು ಆಗುತ್ತಿಲ್ಲ’ ಎಂದರು.
‘ಗೃಹ ಇಲಾಖೆ ವರ್ಗಾವಣೆ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ. ಈ ರೀತಿ ಆರೋಪ ಮಾಡಿಯೇ ಕಾಂಗ್ರೆಸ್ ನಾಯಕರು ಈ ಸ್ಥಿತಿಗೆ ಬಂದಿದ್ದಾರೆ. ನಾನೇನು ಮಾಡಲು ಆಗುತ್ತದೆ. ಕಾಂಗ್ರೆಸ್ ನಾಯಕರು ಹೀಗೆ ಸಂಚು ಮಾಡಲು ಹೋದರೆ ಏಟು ತಿನ್ನುವ ಕಾಲ ಬರುತ್ತದೆ’ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್