50 ಕೋಟಿ ವೆಚ್ಚದಲ್ಲಿ ಪೈಪ್‌ಲೈನ್‌ ಜೋಡಣೆಗೆ ಪ್ರಸ್ತಾವನೆ


Team Udayavani, Dec 29, 2018, 11:47 AM IST

29-december-16.jpg

ನರಗುಂದ: ಬಹು ನಿರೀಕ್ಷೆಯ ಏಳು ಏತ ನೀರಾವರಿ ಯೋಜನೆಗಳ ಪೈಪ್‌ ಲೈನ್‌ ಸೋರಿಕೆಯಿಂದ ಈ ಯೋಜನೆ ದೀರ್ಘ‌ಕಾಲ ರೈತರಿಗೆ ತಲುಪಿಲ್ಲ. ಈ ಸಮಸ್ಯೆ ಗಮನದಲ್ಲಿಟ್ಟುಕೊಂಡು 50 ಕೋಟಿ ವೆಚ್ಚದಲ್ಲಿ ಪೈಪ್‌ಲೈನ್‌ ಜೋಡಣೆಗೆ ಪ್ರಸ್ತಾವನೆ ಸಲ್ಲಿಸಿ ನೀರಾವರಿ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಹದಲಿ ಕ್ರಾಸ್‌ ಬಳಿ ಲೋಕೋಪಯೋಗಿ ಇಲಾಖೆಯ 3054ರ ರಾಜ್ಯ ಹೆದ್ದಾರಿ ನಿರ್ವಹಣೆ ಯೋಜನೆಯಡಿ ಸಿಂಧನೂರ-ಹೆಮ್ಮಡಗಾ ರಾಜ್ಯ ಹೆದ್ದಾರಿ ಮರು ಡಾಂಬರೀಕರಣದ 60 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಹದಲಿ ಗ್ರಾಪಂ ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು. ಎಲ್ಲ ಏಳು ಏತ ನೀರಾವರಿ ಯೋಜನೆಗಳ ಸಂಪೂರ್ಣ ಪೈಪ್‌ಲೈನ್‌ ತೆಗೆದುಹಾಕಿ ಹೊಸ ಜೋಡಣೆಗೆ 50 ಕೋಟಿ ಅನುದಾನಕ್ಕೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಸಚಿವ ಡಿ.ಕೆ. ಶಿವಕುಮಾರ ಭರವಸೆ ನೀಡಿದ್ದಾರೆ. ಇದರಿಂದ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಯೋಜನೆಗೆ ಕಾಯಕಲ್ಪ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಸಮುದಾಯ ಭವನಕ್ಕೆ ಶಾಸಕರ ನಿಧಿಯಿಂದ 10 ಲಕ್ಷ ರೂ. ಅನುದಾನ ನೀಡುವ ಭರವಸೆ ನೀಡಿದ ಶಾಸಕರು ಕೂಡಲೇ ಪ್ರಾರಂಭದಲ್ಲಿ 5 ಲಕ್ಷ ರೂ.ಒದಗಿಸುವುದಾಗಿ ಭರವಸೆ ನೀಡಿದರು. ಮುಖಂಡ ಬಿ.ಜಿ. ಸುಂಕದ ಮಾತನಾಡಿ, ಗ್ರಾಮದ ಏತ ನೀರಾವರಿ ಯೋಜನೆ ಪೈಪ್‌ ಲೈನ್‌ ದುರಸ್ತಿಯಿಂದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಪೈಪ್‌ಲೈನ್‌ ಬದಲಾವಣೆಗೆ ಶೀಘ್ರ ಚಾಲನೆ ನೀಡಬೇಕೆಂದು ಶಾಸಕರಿಗೆ ಮನವಿ ಮಾಡಿದರು.

ಹದಲಿ ಗ್ರಾಪಂ ಅಧ್ಯಕ್ಷೆ ಬಸಮ್ಮ ಹಲಗತ್ತಿ, ಉಪಾಧ್ಯಕ್ಷ ವೀರಣ್ಣ ಸಾಸಳ್ಳಿ, ಎಪಿಎಂಸಿ ಅಧ್ಯಕ್ಷ ಹನಮಂತಪ್ಪ ಹದಗಲ್ಲ, ಲೋಕೋಪಯೋಗಿ ಎಇಇ ಹಂಗರಗಿ, ಯಲ್ಲಪ್ಪಗೌಡ ಬನಹಟ್ಟಿ, ಬಸಮ್ಮ ಅಸುಂಡಿ, ನಿರ್ಮಲಾ ಹಲಗತ್ತಿ, ಯಲ್ಲವ್ವ ತಳವಾರ, ಅಜ್ಜಪ್ಪಗೌಡ ಅಲ್ಲಪ್ಪಗೌಡ್ರ, ಸುರೇಶಗೌಡ ತಮ್ಮನಗೌಡ್ರ, ರಾಮನಗೌಡ ಪಾಟೀಲ, ಗುತ್ತಿಗೆದಾರ ವಿಜಯ ಬೇಲೇರಿ ಇತರರು ಇದ್ದರು.

ಟಾಪ್ ನ್ಯೂಸ್

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

1-weeewqe

KKR vs RR ಪಂದ್ಯ ಮಳೆಯಿಂದಾಗಿ ರದ್ದು: ಆರ್ ಸಿಬಿಗೆ ರಾಜಸ್ಥಾನ್ ಎಲಿಮಿನೇಟರ್‌ ಎದುರಾಳಿ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.