ಮಾಧ್ಯಮದವರ ಕಣ್ತಪ್ಪಿಸಿ ಹೋದ ಸಚಿವ ಸತೀಶ
Team Udayavani, Dec 30, 2018, 12:45 AM IST
ಗಂಗಾವತಿ: ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟಿನಿಂದ ರೋಸಿ ಹೋಗಿರುವ ಸಚಿವ ಸತೀಶ ಜಾರಕಿಹೊಳಿ ನಗರದಲ್ಲಿ ಶನಿವಾರ ನಿಗದಿಯಾಗಿದ್ದ ಸುದ್ದಿಗೋಷ್ಠಿಗೆ ಗೈರಾಗಿ, ಪತ್ರಕರ್ತರ ಕಣ್ತಪ್ಪಿಸಿ ಹೋದ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಪ್ರವಾಸ ಮುಗಿಸಿ, ಗಂಗಾವತಿ ಮೂಲಕ ಹೊಸಪೇಟೆಗೆ ತೆರಳುವ ಸಂದರ್ಭದಲ್ಲಿ ಗಂಗಾವತಿಯ ಸರ್ಕ್ನೂಟ್ ಹೌಸ್ನಲ್ಲಿ ಸಚಿವ ಜಾರಕಿಹೊಳಿ ತಮ್ಮ ಬೆಂಬಲಿಗರ ಮೂಲಕ ಸಂಜೆ ಸುದ್ದಿಗೋಷ್ಠಿ ವ್ಯವಸ್ಥೆ ಮಾಡಿದ್ದರು. ಸರ್ಕಾರದ ಬಿಕ್ಕಟ್ಟು ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ಕುರಿತು ಕಾರಟಗಿ ಸೇರಿ ವಿವಿಧೆಡೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಚಿವ ಸತೀಶ ಗರಂ ಆಗಿದ್ದು, ಮುಂದಿನ ಸುದ್ದಿಗೋಷ್ಠಿಯಲ್ಲೂ ಇದೇ ಪ್ರಶ್ನೆ ಕೇಳುವ ಆತಂಕದಿಂದ ಗಂಗಾವತಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಗೆ ಗೈರಾಗಿ ಆನೆಗೊಂದಿ ಬೈಪಾಸ್ ಮಾರ್ಗದ ಮೂಲಕ ಹೊಸಪೇಟೆಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
ಅಪಹೃತ ಮಹಿಳೆ ಸಿಆರ್ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್ಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!