ಮೌಡ್ಯಕ್ಕೆ ಬಲಿಯಾದ ಗೃಹಿಣಿ


Team Udayavani, Jan 1, 2019, 12:30 AM IST

17.jpg

ಮುಂಬಯಿ: ಮಕ್ಕಳ ವಿಚಾರದಲ್ಲಿ ಗಂಡು, ಹೆಣ್ಣೆಂಬ ಬೇಧ ಬೇಡ ಎಂಬ ಅರಿವನ್ನು ಮೂಡಿಸಲು ಸರಕಾರಗಳು ದಶಕಗಳಿಂದ ಪ್ರಯತ್ನಿಸುತ್ತಿದ್ದರೂ, ದೇಶದ ಕೆಲವು ಭಾಗಗಳಲ್ಲಿ ಅದರ ಪ್ರಭಾವ ಅಷ್ಟಾಗಿ ಆಗಿಲ್ಲ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಮಜಲ್ಗಾಂವ್‌ ಪಟ್ಟಣದಲ್ಲಿ ಹಿರಿಯರ ಗಂಡು ಸಂತಾನದ ದುರಾಸೆಗೆ ಗೃಹಿಣಿಯೊಬ್ಬರು ಬಲಿಯಾಗಿದ್ದಾರೆ. ಮೀರಾ ಎಖಾಂಡೆ ಅವರು ಮೃತ ದುರ್ದೈವಿ. 

ಮಜಲ್ಗಾಂವ್‌ನಲ್ಲಿ ಪಾನ್‌ ಬೀಡಾ ಅಂಗಡಿ ನಡೆಸುತ್ತಿದ್ದ ಮೀರಾ, ಏಳು ಹೆಣ್ಣುಮಕ್ಕಳ ತಾಯಿ. ಇದಾದ ನಂತರ ಆಕೆ ಎರಡು ಬಾರಿ ಗರ್ಭಿಣಿಯಾದಾಗಲೂ ಪ್ರಸವ ಪೂರ್ವ ಪರೀಕ್ಷೆಗಳಿಂದ ಗರ್ಭದಲ್ಲಿರುವುದು ಹೆಣ್ಣು ಮಗುವೆಂದು ದೃಢಪಡಿಸಿಕೊಂಡಿದ್ದ ಅವರ ಗಂಡನ ಮನೆಯವರು ಗರ್ಭಪಾತ ಮಾಡಿಸಿದ್ದರು. “ಗಂಡು ಮಗು ಬೇಕೇ ಬೇಕು’ ಎಂದು ಆಕೆಯ ಮೇಲೆ ಒತ್ತಡವಿದ್ದಿದ್ದರಿಂದ ಹತ್ತನೇ ಬಾರಿ ಗರ್ಭಿಣಿಯಾಗಿದ್ದರು. 24 ವಾರಗಳ ಗರ್ಭಿಣಿಯಾಗಿದ್ದ ಅವರು ಶನಿವಾರ ಆಸ್ಪತ್ರೆಗೆ ದಾಖಲಾಗಿ ಗರ್ಭದಲ್ಲೇ ತೀರಿ ಹೋದ ಮಗುವಿಗೆ ಜನ್ಮ ನೀಡಿದ್ದಾರೆ. ಈ ಹೆರಿಗೆಯ ವೇಳೆ ಅಧಿಕವಾದ ರಕ್ತಸ್ರಾವವಾಗಿದ್ದರಿಂದ ಅವರು ಹೆರಿಗೆ ಸಂದರ್ಭದಲ್ಲೇ ತೀರಿ ಹೋದರೆಂದು ಆಸ್ಪತ್ರೆಯ ಮೂಲಗಳು ಹೇಳಿವೆ. ಆಧುನಿಕತೆಯ ನೆರಳಲ್ಲಿ ಭಾರತ ಬದಲಾಗುತ್ತಿದ್ದರೂ ಜನರ ಮೌಡ್ಯ ಮಾತ್ರ ಇನ್ನೂ ಹಾಗೆಯೇ ಉಳಿದಿದೆ ಎಂಬುದನ್ನು ಈ ಪ್ರಕರಣ ಸಾಬೀತು ಪಡಿಸಿದೆ. 

ಟಾಪ್ ನ್ಯೂಸ್

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.