ಸಿಎಂಗೆ ನಿದ್ದೆ ಮಾಡಲು ಬಿಡ್ತಿಲ್ಲ: ಎಚ್.ಆಂಜನೇಯ
Team Udayavani, Jan 3, 2019, 12:30 AM IST
ಚಿತ್ರದುರ್ಗ: “ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಪಕ್ಷ ರಾಜ್ಯಪಾಲರಿಗೆ ಪತ್ರ ನೀಡಿದ ದಿನದಿಂದ ಇಲ್ಲಿಯ ತನಕ ಬಿಜೆಪಿಯವರು ಮುಖ್ಯ ಮಂತ್ರಿಗೆ ನಿದ್ದೆ ಮಾಡಲು ಬಿಟ್ಟಿಲ್ಲ’ ಎಂದು ಮಾಜಿ ಸಚಿವ ಎಚ್. ಆಂಜನೇಯ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಈಗ ಬೀಳುತ್ತೆ, ನಾಳೆ
ಬೀಳುತ್ತೆ, ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನುವ ಊಹಾಪೋಹಗಳನ್ನು ನಿತ್ಯ ಹರಿ ಬಿಡುವುದೇ ಬಿಜೆಪಿಯವರ ಕೆಲಸವಾಗಿದೆ’ ಎಂದು ಆಕ್ಷೇಪಿಸಿದರು.
2011ರ ಜಾತಿ ಗಣತಿ ವರದಿ ಆಧರಿಸಿ ವಿವಿಧ ಜಾತಿಗಳ ಅಭಿವೃದಿಟಛಿ ಮಂಡಳಿ, ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಮಾರ್ಗ ಸೂಚಿ ನೀಡಿದೆ. ಅದೇ ರೀತಿ ಎಸ್ಸಿಪಿ, ಟಿಎಸ್ಪಿ ಅನುದಾನ ವನ್ನು ಜಾತಿವಾರು ಜನಸಂಖ್ಯೆಗೆ ಅನುಗುಣವಾಗಿ ವಿವಿಧ ಜಾತಿಗಳ ಅಭಿವೃದಿಟಛಿ ನಿಗಮಕ್ಕೆ ಬಿಡುಗಡೆ ಮಾಡಲಾಗುತ್ತದೆ.
– ಎಚ್. ಎಚ್.ಆಂಜನೇಯ ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ