ನೀರಿನ ಅಭಾವ; ಆರ್ಟಿಪಿಎಸ್ನ 2 ಘಟಕ ಸ್ಥಗಿತ
Team Udayavani, Jan 4, 2019, 12:35 AM IST
ರಾಯಚೂರು: ನೀರಿನ ಅಭಾವದಿಂದಾಗಿ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಎರಡು ಘಟಕಗಳನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ.
ಇತ್ತೀಚೆಗೆ ವಿದ್ಯುತ್ ಪರಿವರ್ತಕ ಸುಟ್ಟಿರುವ ಕಾರಣ ಒಂದನೇ ಘಟಕ ಬಂದ್ ಮಾಡಲಾಗಿತ್ತು. 2ನೇ ಘಟಕವನ್ನು ದುರಸ್ತಿ ಕಾರ್ಯದ ನಿಮಿತ್ತ ಸ್ಥಗಿತಗೊಳಿಸಲಾಗಿದೆ. ಈಗ 7, 8ನೇ ಘಟಕಗಳನ್ನು ನೀರಿನ ಅಭಾವದಿಂದ ಸ್ಥಗಿತಗೊಳಿಸಲಾಗಿದೆ. ಇದರಿಂದ 1,720 ಮೆಗಾವ್ಯಾಟ್ ವಿದ್ಯುತ್ ಸಾಮರ್ಥ್ಯ ಘಟಕವೀಗ 647 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಈಗಾಗಲೇ ಆಲಮಟ್ಟಿ ಜಲಾಶಯದಿಂದ ನೀರು ಹರಿಸಿದ್ದು, ಶುಕ್ರವಾರದೊಳಗೆ ಕೃಷ್ಣಾ ನದಿ ಜಾಕ್ವೆಲ್ ತಲುಪಲಿದೆ. ಸಮಸ್ಯೆ ಬಗೆಹರಿಯಲಿದೆ ಎಂದು ಆರ್ಟಿಪಿಎಸ್ ತಾಂತ್ರಿಕ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ