ಮಹಿಳೆಯರ ದೇಗುಲ ಪ್ರವೇಶಕ್ಕೆ ಖಂಡನೆ


Team Udayavani, Jan 4, 2019, 9:25 AM IST

vij-5.jpg

ಬೀಳಗಿ: ಸುಮಾರು ಎಂಟುನೂರು ವರ್ಷಗಳ ಭವ್ಯ ಇತಿಹಾಸ, ಪರಂಪರೆ ಹೊಂದಿದ ಕೇರಳದ ಅಯ್ಯಪ್ಪಸ್ವಾಮಿ ದೇಗುಲವನ್ನು ಮಹಿಳೆಯರು ಪ್ರವೇಶಿಸುವ ಮೂಲಕ ಅಲ್ಲಿನ ಸಂಪ್ರದಾಯ ಮತ್ತು ಕಟ್ಟುಪಾಡುಗಳಿಗೆ ದಕ್ಕೆ ತಂದಿರುವ ಕ್ರಮ ಖಂಡನೀಯವಾಗಿದೆ ಎಂದು ಸ್ಥಳೀಯ ಅಖೀಲ ಕರ್ನಾಟಕ ಅಯ್ಯಪ್ಪಸ್ವಾಮಿ ಸೇವಾ ಸೈನ್ಯ ಕಾರ್ಯಕರ್ತರು ಗುರುವಾರ ತಹಶೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಹಿಳೆಯರ ದೇಗುಲ ಪ್ರವೇಶ ಖಂಡಿಸಿ ಪಟ್ಟಣದ ಮಿನಿ ವಿಧಾನಸೌಧ ಎದುರು ಅಯ್ಯಪ್ಪ ಶರಣು ಘೋಷ ಹೇಳುವ ಮೂಲಕ ಕೇರಳ ಸರಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿದರು. ಅಯ್ಯಪ್ಪ ವ್ರತಧಾರಿಗಳು ಮಾತನಾಡಿ, ಇದು ಹಿಂದೂ ಧರ್ಮಿಯರ ಮೇಲಿನ ವ್ಯವಸ್ಥಿತ ದಬ್ಟಾಳಿಕೆ. ಅಯ್ಯಪ್ಪ ದೇಗುಲದ ಶತ, ಶತಮಾನಗಳ ಭವ್ಯ ಪರಂಪರೆ, ಸಂಪ್ರದಾಯ ಮುರಿಯುವಲ್ಲಿ ಕಾಣದ ಕೈಗಳ ವ್ಯವಸ್ಥಿತ ಷಡ್ಯಂತ್ರವಿದೆ.

ಮಂಡಲಕಾಲ ಬ್ರಹ್ಮಚರ್ಯ ವ್ರತ ಆಚರಿಸಿ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಗಿರಿಗೆ ತೆರಳುತ್ತಾರೆ. ಇದೊಂದು ಪವಿತ್ರ ಕಾರ್ಯ. ಇಂತಹ ಪರಿಶುದ್ಧ, ಪುಣ್ಯಕ್ಷೇತ್ರಕ್ಕೆ ಕಪ್ಪುಚುಕ್ಕೆ ಇಡಲು ಮುಂದಾಗಿರುವುದು ನೋವಿನ ಸಂಗತಿ. ಲಿಂಗ ಸಮಾನತೆ, ಮಹಿಳೆಯರ ಸಬಲೀಕರಣ ಗೌರವಿಸುತ್ತೇವೆ. ಆದರೆ, ಹಿಂದೂ ಸಂಪ್ರದಾಯದಲ್ಲಿಯೇ ಮೂಗು ತೂರಿಸಿ ಲಿಂಗ ಸಮಾನತೆಯ ಬಗ್ಗೆ ಮಾತನಾಡುವವರು, ಅನ್ಯ ಧರ್ಮಿಯರಲ್ಲಿಯೂ ಎದ್ದು ಕಾಣುವ ಹಲವು ಅಸಮಾನತೆಗಳಿಗೆ ಇವರೇಕೆ ಧ್ವನಿ ಎತ್ತುವುದಿಲ್ಲ. ಮಹಿಳೆಯರ ದೇಗುಲ ಪ್ರವೇಶ ಪ್ರಕರಣ ಬಹುಸಂಖ್ಯಾತ ಹಿಂದೂಗಳ ಭಾವನೆಗಳಿಗೆ ಆಘಾತ ನೀಡಿದೆ. ಹಲವು ಸಂಪ್ರದಾಯ, ಕಟ್ಟುಪಾಡುಗಳ ಹಿಂದೆ ಕೆಲ ಸತ್ಯ ಕಾರಣಗಳು ಇರುತ್ತವೆ. ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧಿ ಸಬೇಕು.
ಅಯ್ಯಪ್ಪ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಮತ್ತು ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.

ರವೀಂದ್ರ ಕಣವಿ ಗುರುಸ್ವಾಮಿ, ವಿಠ್ಠಲ ಅಂಬಿಗೇರ ಗುರುಸ್ವಾಮಿ, ಅಯ್ಯಪ್ಪ ವ್ರತಧಾರಿಗಳಾದ ರಾಜು ಹಂಡಿ, ಪುಂಡಲೀಕ ಕೇಸರಿ, ಯಮನಪ್ಪ ಹುಗ್ಗಿ, ಶ್ರೀಕಾಂತ ಶಿರೂರ, ಚೇತನ ಕಣವಿ, ಮಾರುತಿ ಕಾಸರ್‌, ಕುಮಾರ ನಾಯಕ, ಶಿವಪುತ್ರಪ್ಪ ತುಂಬರಮಟ್ಟಿ, ಮಹೇಶ ಹೂಗಾರ, ಅಣ್ಣಪ್ಪ ಮಾದರ, ಯಲಗೂರೇಶ ಮಾದರ ಇತರರು ಇದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.