ಆಸೀಸ್‌ ಏಕದಿನ ತಂಡ ಪ್ರಕಟ: 9 ವರ್ಷಗಳ ಬಳಿಕ ಸಿಡ್ಲ್ ಆಗಮನ!


Team Udayavani, Jan 5, 2019, 12:30 AM IST

untitled-1.jpg

ಸಿಡ್ನಿ: ಪ್ರವಾಸಿ ಭಾರತದೆದುರಿನ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಿರುವ ಆಸ್ಟ್ರೇಲಿಯ ಅನೇಕ ಮಹತ್ತರ ಬದಲಾವಣೆ ಮಾಡಿಕೊಂಡಿದೆ. ವೇಗಿ ಪೀಟರ್‌ ಸಿಡ್ಲ್, ಸ್ಪಿನ್ನರ್‌ ನಥನ್‌ ಲಿಯೋನ್‌ ಮತ್ತು ಬ್ಯಾಟ್ಸ್‌ಮನ್‌ ಉಸ್ಮಾನ್‌ ಖ್ವಾಜಾ ಅವರ ಪುನರಾಗಮನ ಪ್ರಮುಖವಾದುದು.

ಇವರಲ್ಲಿ ಸಿಡ್ಲ್ ಕೊನೆಯ ಸಲ ಏಕದಿನ ಪಂದ್ಯವಾಡಿದ್ದು 2010ರಷ್ಟು ಹಿಂದೆ. ಈ ಸರಣಿಯಲ್ಲಿ ಅವರು ಆಡುವ ಅವಕಾಶ ಪಡೆಯುವುದು ಬಹುತೇಕ ಖಾತ್ರಿಯಾಗಿದ್ದು, ಸುದೀರ್ಘ‌ ಅಂತರದ ಬಳಿಕ ಏಕದಿನ ಪಂದ್ಯವಾಡಿದ ಆಸ್ಟ್ರೇಲಿಯದ ಕ್ರಿಕೆಟಿಗನೆನಿಸಲಿದ್ದಾರೆ. ಸದ್ಯ ಈ ದಾಖಲೆ ಟಿಮ್‌ ಜೋಹ್ರರ್‌ ಹೆಸರಲ್ಲಿದೆ (6 ವರ್ಷ, 282 ದಿನ).

ಹಲವರಿಗೆ ಗೇಟ್‌ಪಾಸ್‌, ವಿಶ್ರಾಂತಿ
ಕಳೆದ ವರ್ಷಾಂತ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ತಂಡದಲ್ಲಿದ್ದ ಕ್ರಿಸ್‌ ಲಿನ್‌, ಡಿ’ಆರ್ಸಿ ಶಾರ್ಟ್‌, ಬೆನ್‌ ಮೆಕ್‌ಡರ್ಮಟ್‌, ಟ್ರ್ಯಾವಿಸ್‌ ಹೆಡ್‌ ಮತ್ತು ಆ್ಯಶrನ್‌ ಅಗರ್‌ ಅವರನ್ನು ಕೈಬಿಡಲಾಗಿದೆ. ಇದೇ ವೇಳೆ ಬಿಡುವಿಲ್ಲದ ಕ್ರಿಕೆಟ್‌ನಲ್ಲಿ ತೊಡಗಿರುವ ತ್ರಿವಳಿ ವೇಗಿಗಳಾದ ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮಿನ್ಸ್‌ ಮತ್ತು ಜೋಶ್‌ ಹ್ಯಾಝಲ್‌ವುಡ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ. 

ಬೆನ್ನುನೋವಿಗೊಳಗಾಗಿರುವ ನಥನ್‌ ಕೋರ್ಟರ್‌ ನೈಲ್‌ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಟ್ರೆವರ್‌ ಹಾನ್ಸ್‌ ಹೇಳಿದರು.

ಸ್ಟಾರ್‌ ಬೌಲರ್‌ಗಳ ಗೈರಲ್ಲಿ ರಿಚರ್ಡ್‌ಸನ್‌, ಬೆಹೆÅಂಡಾಫ್ì, ಸಿಡ್ಲ್ ಮತ್ತು ಸ್ಟಾನ್‌ಲೇಕ್‌ ವೇಗದ ವಿಭಾಗವನ್ನು ನೋಡಿಕೊಳ್ಳಬೇಕಾಗಿದೆ. ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ಕಳೆದ ವರ್ಷ ಕೇವಲ 2 ಏಕದಿನ ಪಂದ್ಯಗಳಲ್ಲಷ್ಟೇ ಜಯ ಸಾಧಿಸಿದ ಕಳಪೆ ದಾಖಲೆ ಹೊಂದಿದೆ.

ಸರಣಿಯ ಏಕದಿನ ಪಂದ್ಯಗಳು ಸಿಡ್ನಿ (ಜ. 12), ಅಡಿಲೇಡ್‌ (ಜ. 15) ಮತ್ತು ಮೆಲ್ಬರ್ನ್ನಲ್ಲಿ  (ಜ. 18) ನಡೆಯಲಿವೆ.

ಆಸ್ಟ್ರೇಲಿಯ ತಂಡ: ಆರನ್‌ ಫಿಂಚ್‌ (ನಾಯಕ), ಉಸ್ಮಾನ್‌ ಖ್ವಾಜಾ, ಶಾನ್‌ ಮಾರ್ಷ್‌, ಪೀಟರ್‌ ಹ್ಯಾಂಡ್ಸ್‌ಕಾಂಬ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಮಾರ್ಕಸ್‌ ಸ್ಟೋಯಿನಿಸ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕ್ಯಾರಿ, ಜೇ ರಿಚರ್ಡ್‌ಸನ್‌, ಬಿಲ್ಲಿ ಸ್ಟಾನ್‌ಲೇಕ್‌, ಜಾಸನ್‌ ಬೆಹೆÅಂಡಾಫ್ì, ಪೀಟರ್‌ ಸಿಡ್ಲ್, ನಥನ್‌ ಲಿಯೋನ್‌, ಆ್ಯಡಂ ಝಂಪ.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.