ಕೊಂಕಣ ರೈಲ್ವೇಯ “ಫ್ರೆಶ್‌ ಅಪ್‌’ ಉದ್ಘಾಟನೆ


Team Udayavani, Jan 5, 2019, 12:30 AM IST

x-124.jpg

ಉಡುಪಿ: ಉಡುಪಿ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಐಆರ್‌ಸಿಟಿಸಿ (ಇಂಡಿಯನ್‌ ರೈಲ್ವೇಸ್‌ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸಂ ಕಾರ್ಪೊರೇಶನ್‌) ಫ್ರೆಶ್‌ಮೈಂಡ್ಸ್‌ ಸರ್ವೀಸಸ್‌ ಪ್ರೈಲಿ. ಮೂಲಕ ಆರಂಭಿಸಿರುವ ಕೊಂಕಣ ರೈಲ್ವೇಯ ಪ್ರಥಮ “ಪ್ರಶ್‌ ಅಪ್‌’ ವಿಶ್ರಾಂತಿ ಗೃಹವನ್ನು ಕೊಂಕಣ ರೈಲ್ವೇಯ ಕಾರವಾರ ಪ್ರಾದೇಶಿಕ ವ್ಯವಸ್ಥಾಪಕ ಮೊಹಮ್ಮದ್‌ ಆಸಿಮ್‌ ಸುಲೈಮಾನ್‌ ಶುಕ್ರವಾರ ಉದ್ಘಾಟಿಸಿದರು.

ರೈಲಿಗೆ ಕಾಯುವವರು ವಿಶ್ರಾಂತಿ ಪಡೆಯಲು ಈ ವಿಶ್ರಾಂತಿ ಗೃಹ ನಿರ್ಮಿಸಲಾಗಿದೆ. ಇದು ಐಷಾರಾಮಿ ಕೊಠಡಿಗಳನ್ನು ಹೊಂದಿದೆ. ತಲಾ ಎರಡು ಡಬಲ್‌ ಬೆಡ್‌ಗಳನ್ನು ಒಳಗೊಂಡ ಎರಡು ಕೊಠಡಿಗಳು ಮತ್ತು ಆರು ಸಿಂಗಲ್‌ ಬೆಡ್‌ಗಳನ್ನು ಒಳಗೊಂಡಿರುವ ಒಂದು ಕೊಠಡಿ ಇದೆ. ಇಲ್ಲಿ ಸುರಕ್ಷಿತವಾಗಿ ವಿಶ್ರಾಂತಿ ಪಡೆದುಕೊಳ್ಳಬಹುದು. ಐಆರ್‌ಸಿಟಿಸಿ ವೆಬ್‌ಸೈಟ್‌ ಮೂಲಕ ಅಥವಾ ನೇರವಾಗಿ ಫ್ರೆಶ್‌ ಅಪ್‌ ಕೌಂಟರ್‌ಗೆ ಬಂದು ಈ ಕೊಠಡಿಗಳ ಬುಕ್ಕಿಂಗ್‌ ಮಾಡಬಹುದು. ಇದೇ ರೀತಿಯ ವಿಶ್ರಾಂತಿ ಕೊಠಡಿಗಳನ್ನು ಮಡ್ಗಾಂವ್‌ ಮತ್ತು ತಿವಿಂ ನಿಲ್ದಾಣಗಳಲ್ಲಿಯೂ ಆರಂಭಿಸಲಾಗುವುದು’ ಎಂದರು.

ದೇಶದ 6ನೇ “ಫ್ರೆಶ್‌ ಅಪ್‌’
ಈ ಕೊಠಡಿಗಳು ಸಂಪೂರ್ಣ ಹವಾ ನಿಯಂತ್ರಿತವಾಗಿದ್ದು 1 ಗಂಟೆಯಿಂದ ಆರಂಭಿಸಿ 24 ಗಂಟೆ ಕಾಲ (ರೈಲು ಬರಲು ಇರುವ ಅವಧಿ ಪರಿಗಣಿಸಿ) ತಂಗಲು ಅವಕಾಶವಿದೆ. ಗಂಟೆಗೆ ಅನುಗುಣವಾಗಿ ಪಾವತಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.  ಐಆರ್‌ಸಿಟಿಸಿ ಹೆಚ್ಚುವರಿ ಮಹಾಪ್ರಬಂಧಕ ರಾಜೇಶ್‌ ರಾಣಾ, ಕೊಂಕಣ ರೈಲ್ವೇ ಮಂಗಳೂರು ವಿಭಾಗದ ಪ್ರಾದೇಶಿಕ ಸಂಚಾರ ವ್ಯವಸ್ಥಾಪಕ ಎಸ್‌. ವಿನಯ ಕುಮಾರ್‌, ಸಾರ್ವಜನಿಕ ಸಂಪರ್ಕ ವಿಭಾಗದ ವ್ಯವಸ್ಥಾಪಕಿ ಕೆ. ಸುಧಾ ಕೃಷ್ಣಮೂರ್ತಿ, ಫ್ರೆಶ್‌ ಅಪ್‌ನ ಸಿಇಒ ವಿನಿಲ್‌ ರೆಡ್ಡಿ, ಫ್ರೆಶ್‌ ಅಪ್‌ ಎಚ್‌ಆರ್‌ನ ಬಿಂದು ರಾಮಾವತ್‌, ಫ್ರೆಶ್‌ ಅಪ್‌ ಆಪರೇಷನ್ಸ್‌ ವಿಭಾಗದ ಸಂದೇಶ್‌ ರೆಡ್ಡಿ, ಸೂಪರ್‌ವೈಸರ್‌ ಕುನಾಲ್‌ ವಾಕೆ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.