25.76 ಲಕ್ಷ ರೂ: ಪುಟ್ಟರಂಗ ಶೆಟ್ಟಿ ಪರ ಸಚಿವ ಡಿಕೆಶಿ ಬ್ಯಾಟಿಂಗ್
Team Udayavani, Jan 6, 2019, 9:33 AM IST
ಬೆಂಗಳೂರು: ವಿಧಾನಸೌಧ ಪಶ್ಚಿಮ ದ್ವಾರದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಸಿಬ್ಬಂದಿ ಮೋಹನ್ ಬಳಿ ಪತ್ತೆಯಾದ ರೂ. ಪ್ರಕರಣಕ್ಕೂ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿಕೆಶಿ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದ ವಿಚಾರ.ಈಗಾಗಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯಲಿ,ತನಿಖೆ ನಡೆಯುವಾಗ ನಾನು ಏನೂ ಹೇಳಲಿಕ್ಕೆ ಆಗುವುದಿಲ್ಲ ಎಂದರು.
ಜನವರಿ 8 ರ ನಂತರ ಅಧಿವೇಶನ ನಡೆಯಲಿದೆ. ಬಿಜೆಪಿಯವರು ಏನೇ ಕೇಳುವುದು ಇದ್ದರೂ ಸದನದಲ್ಲಿ ಕೇಳಲಿ ಎಂದರು.
ಹಿಂದೆ ಕೋಟಿ ಕೋಟಿ ರೂಪಾಯಿ ಸಿಕ್ಕಿತ್ತು, ಆ ರೀತಿ ಅಲ್ಲ ಇದು ಎಂದು ಬಿಜೆಪಿಗೆ ಟಾಂಗ್ನೀಡಿ ದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ