ಚಿತ್ರ ನಿರ್ಮಾಪಕ ರಾಕೇಶ್‌ ರೋಶನ್‌ಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌


Team Udayavani, Jan 8, 2019, 5:26 AM IST

rakesh-hritik-700.jpg

ಹೊಸದಿಲ್ಲಿ : ಹಿರಿಯ ಚಿತ್ರ ನಿರ್ಮಾಪಕ ರಾಕೇಶ್‌ ರೋಶನ್‌ ಅವರಿಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿದ್ದು ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. 

ಈ ವಿಷಯವನ್ನು ರಾಕೇಶ್‌ ಅವರ ಪುತ್ರ, ಬಾಲಿವುಡ್‌ ಸೂಪರ್‌ ಹಿಟ್‌ ನಟ ಹೃತಿಕ್‌ ರೋಶನ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ  ಸುದೀರ್ಘ‌ ಪೋಸ್ಟ್‌ ಜತೆಗೆ ತಂದೆಯೊಂದಿಗಿನ ತನ್ನ ಚಿತ್ರವೊಂದರ ಮೂಲಕ ಹಂಚಿಕೊಂಡಿದ್ದಾರೆ.

ಹೃತಿಕ್‌ ಅವರು ತಮ್ಮ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ : ಜತೆಯಾಗಿ ಒಂದು ಫೋಟೋ ತೆಗೆದುಕೊಳ್ಳೋಣ ಎಂದು ತಂದೆಯನ್ನು ಕೇಳಿಕೊಂಡೆ. ”ಸರ್ಜರಿ ದಿನ ಅವರಿಗೆ ಜಿಮ್‌ ಮಿಸ್‌ ಆಗುತ್ತೆ ಅಂತ ಗೊತ್ತಿತ್ತು. ತಂದೆ ನಿಜಕ್ಕೂ ಓರ್ವ ಬಲಿಷ್ಠ ಮನುಷ್ಯ. ಕೆಲ ವಾರಗಳ ಹಿಂದೆ ಅವರಿಗೆ ಆರಂಭಿಕ ಹಂತದ ಗಂಟಲು ಕ್ಯಾನ್ಸರ್‌ ಇರುವುದು ಪತ್ತೆಯಾಗಿತ್ತು. ಆದರೂ ಆತ ಫ‌ುಲ್‌ ಜೋಶ್‌ ನಲ್ಲಿದ್ದಾರೆ – ಕ್ಯಾನ್ಸರ್‌ ವಿರುದ್ಧ ಹೋರಾಡಲು ! ಅವರಂತಹ ಓರ್ವ ಲೀಡರ್‌ ನಮಗೆ ಸಿಕ್ಕಿರುವುದು ನಿಜಕ್ಕೂ ನಮ್ಮ ಕುಟುಂಬದ ಅದೃಷ್ಟ. ಲವ್‌ ಯೂ ಡ್ಯಾಡ್‌ ”.

ಇಡಿಯ ರೋಶನ್‌ ಕುಟುಂಬವೇ ಫಿಟ್‌ನೆಸ್‌ ಗೀಳು ಹೊಂದಿದ್ದು ಅವರೆಂದೂ ಜಿಮ್‌ ತಪ್ಪಿಸಿಕೊಳ್ಳುವುದಿಲ್ಲ; ಹಾಗೆಯೇ ಸಂಪೂರ್ಣ ಆರೋಗ್ಯಕರ ಜೀವನಶೈಲಿ ಅವರದ್ದಾಗಿದೆ. 

ಅಂದ ಹಾಗೆ ಬಾಲಿವುಡ್‌ನ‌ಲ್ಲಿ ಕ್ಯಾನ್ಸರ್‌ ಪೀಡಿತ ತಾರೆಯರ ಸಂಖ್ಯೆ ಕಳವಳಕಾರಿಯಾಗಿ ಹೆಚ್ಚುತ್ತಿದೆ. ಇರ್ಫಾನ್‌ ಖಾನ್‌, ಸೋನಾಲಿ ಬೇಂದ್ರೆ, ನಫೀಸಾ ಅಲಿ, ತಾಹಿರಾ ಕಶ್ಯಪ್‌ ಬಳಿಕ ಈಚೆಗೆ ರಿಷಿ ಕಪೂರ್‌ ಕೂಡ ಅಧಿಕೃತವಾಗಿ ಬಹಿರಂಗಪಡಿಸದ ಕ್ಯಾನ್ಸರ್‌ ಪೀಡಿತರೆಂಬುದು ಗೊತ್ತಾಗಿದೆ. ರಿಷಿ ಪ್ರಕೃತ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.