ಭರಾಟೆಯಲ್ಲಿ ಸಹೋದರರ ಸವಾಲ್‌


Team Udayavani, Jan 8, 2019, 9:33 AM IST

555.jpg

“ನೀವು ಮೂರೂ ಜನ ಸಹೋದರರು ಒಂದೇ ಚಿತ್ರದಲ್ಲಿ ಒಟ್ಟಾಗಿ ನಟಿಸೋದು ಯಾವಾಗ’ – ಸಾಯಿಕುಮಾರ್‌, ರವಿಶಂಕರ್‌, ಅಯ್ಯಪ್ಪ … ಯಾರೇ ಎದುರಾಗಲಿ, ಮಾಧ್ಯಮದವರು ಈ ಪ್ರಶ್ನೆಯನ್ನು ಕೇಳುತ್ತಿದ್ದರು. ಅದಕ್ಕೆ ಪೂರಕವಾಗಿ, “ನಮಗೂ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುವ ಆಸೆ ಇದೆ. ಒಳ್ಳೆಯ ಸ್ಕ್ರಿಪ್ಟ್ಗಾಗಿ ಎದುರು ನೋಡುತ್ತಿದ್ದೇವೆ’ ಎನ್ನುತ್ತಾ ಮುಂದೆ ಸಾಗುತ್ತಿದ್ದ ಸಹೋದರರು.

ಈಗ ಆ ಸಹೋದರರು ಒಂದಾಗುವ ಕಾಲ ಕೂಡಿಬಂದಿದೆ. ಅದು “ಭರಾಟೆ’ ಚಿತ್ರದ ಮೂಲಕ. ಶ್ರೀಮುರಳಿ ನಾಯಕರಾಗಿರುವ “ಭರಾಟೆ’ ಚಿತ್ರದಲ್ಲಿ ಮೂರೂ ಜನ ಸಹೋದರರು ನಟಿಸುತ್ತಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಒಟ್ಟಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ಮೂವರಿಗೂ ಚಿತ್ರದಲ್ಲಿ ಖಡಕ್‌ ಪಾತ್ರವಿದ್ದು, ಅಭಿಮಾನಿಗಳು ಒಂದೇ
ಸಿನಿಮಾದಲ್ಲಿ ನೋಡಿ ಖುಷಿಪಡಲಿದ್ದಾರೆಂಬುದು ನಿರ್ದೇಶಕ ಚೇತನ್‌ ಕುಮಾರ್‌ ಮಾತು.
“ಚಿತ್ರದಲ್ಲಿ ಸಾಯಿಕುಮಾರ್‌, ರವಿಶಂಕರ್‌ ಹಾಗೂ ಅಯ್ಯಪ್ಪ ಅವರು ನಟಿಸುತ್ತಿರುವುದು
ಪಕ್ಕಾ ಆಗಿದೆ. ಈಗಾಗಲೇ ಮೂವರು ಕೂಡಾ ಕಥೆ, ಪಾತ್ರ ಕೇಳಿ ಇಷ್ಟಪಟ್ಟಿದ್ದಾರೆ.

ಮೂವರ ಪಾತ್ರ ನೆಗೆಟಿವ್‌ ಶೇಡ್‌ನೊಂದಿಗೆ ಸಾಗುತ್ತದೆ’ ಎಂದು ವಿವರ ಕೊಡುತ್ತಾರೆ ಚೇತನ್‌. ಈಗಾಗಲೇ ರವಿಶಂಕರ್‌ ಹಾಗೂ ಅಯ್ಯಪ್ಪ ಅವರ ಭಾಗದ ಬಹುತೇಕ ಚಿತ್ರೀಕರಣ ನಡೆದಿದ್ದು, ಶೀಘ್ರದಲ್ಲೇ ಸಾಯಿಕುಮಾರ್‌ “ಭರಾಟೆ’ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಎಲ್ಲಾ ಓಕೆ, ಮೂವರನ್ನು ಒಂದೇ ದೃಶ್ಯದಲ್ಲಿ ಒಟ್ಟಿಗೆ ನೋಡಬಹುದು ಎಂದು ನೀವು ಕೇಳಿದರೆ, ಖಂಡಿತಾ ಎಂಬ ಉತ್ತರ ಚೇತನ್‌ ಅವರಿಂದ ಬರುತ್ತದೆ. “ಮೂವರಿಗೂ ಸಾಕಷ್ಟು ದೃಶ್ಯಗಳಿದ್ದು, ಒಂದಷ್ಟು ದೃಶ್ಯಗಳಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ’ ಎಂದಷ್ಟೇ ಹೇಳುತ್ತಾರೆ ಚೇತನ್‌ ಕುಮಾರ್‌. ಚಿತ್ರವನ್ನು ಸುಪ್ರಿತ್‌ ನಿರ್ಮಿಸುತ್ತಿದ್ದು, ಶ್ರೀಲೀಲಾ ಈ ಚಿತ್ರದ ನಾಯಕಿ. ಈಗಾಗಲೇ ಶೇ 50 ರಷ್ಟು ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಈಗ ಉಳಿದ ಭಾಗದ ಚಿತ್ರೀಕರಣದಲ್ಲಿ ತೊಡಗಿದೆ. 

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.