ಬಿಹಾರಿಗಳು ಇಲ್ಲಿರುವಾಗ ಹೆಂಡಂದಿರು ಅಲ್ಲಿ ಹೆರುತ್ತಾರೆ: ಮಹಾ BJP MLC


Team Udayavani, Jan 8, 2019, 10:27 AM IST

suresh-dhas-700.jpg

ಮುಂಬಯಿ : “ಇತ್ತ ಮಹಾರಾಷ್ಟ್ರದಲ್ಲಿ ಬಿಹಾರಿ ವಲಸೆ ಕಾರ್ಮಿಕ ಪುರುಷರು ಕೆಲಸ ಮಾಡಿಕೊಂಡಿರುವಂತೆಯೇ ಅತ್ತ ಬಿಹಾರದಲ್ಲಿ ಅವರ ಹೆಂಡಂದಿರು ಮಕ್ಕಳನ್ನು ಹೆರುತ್ತಿರುತ್ತಾರೆ; ಮಹಾರಾಷ್ಟ್ರದಲ್ಲಿನ ಆ ಬಿಹಾರಿ ಪುರುಷರು ತಾವು ಅಪ್ಪನಾದುದಕ್ಕೆ ಆಗ ಸ್ವೀಟ್‌ ಹಂಚುತ್ತಾರೆ’ ಎಂದು ಮಹಾರಾಷ್ಟ್ರದ ಬಿಜೆಪಿ ಎಂಎಲ್‌ಸಿ ಸುರೇಶ್‌ ದಾಸ್‌ ಹೇಳಿರುವ ವಿವಾದಾತ್ಮಕ ಮಾತುಗಳು ವೈರಲ್‌ ಆಗಿದ್ದು  ವಿಭಿನ್ನ ರಾಜಕೀಯ ಪಕ್ಷಗಳ ಸದಸ್ಯರಿಂದ ಕೋಪೋದ್ರೇಕದ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. 

ಮಹಾರಾಷ್ಟ್ರದಲ್ಲಿ ಅಪಾರ ಸಂಖ್ಯೆಯಲ್ಲಿ ಬಿಹಾರಿ ವಲಸೆ ಕಾರ್ಮಿಕರಿರುವ ಕಾರಣ ಸ್ಥಳೀಯರು ಇಲ್ಲಿನ ಉದ್ಯೋಗಾವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳುವ ಭರದಲ್ಲಿ ಎಂಎಲ್‌ಸಿ ದಾಸ್‌ ಅವರು ಈ ರೀತಿಯ ಕೀಳು ಉಪಮೆ ನೀಡಿರುವುದು ಸರ್ವತ್ರ ಟೀಕೆ, ಖಂಡನೆಗೆ ಗುರಿಯಾಗಿದೆ. 

ಇದೇ ವೇಳೆ ಬಿಜೆಪಿ ನಾಯಕ ಹೈದರ್‌ ಆಜಂ ಅವರು “ದಾಸ್‌ ಅವರಿಂದ ಪಕ್ಷವು ಅವರ ಹೇಳಿಕೆ ಬಗ್ಗೆ ಸ್ಪಷ್ಟನೆ ಕೋರಲಿದೆ’ ಎಂದರಲ್ಲದೆ ಈ ವಿವಾದಾತ್ಮಕ ಹೇಳಿಕೆಗಾಗಿ ದಾಸ್‌ ಅವರು ನಿಶ್ಶರ್ತ ಕ್ಷಮೆಯಾಚಿಸಬೇಕು ಎಂದು ಹೇಳಿದರು. 

ಸುರೇಶ್‌ ದಾಸ್‌ ಅವರ ಈ ಹೇಳಿಕೆ ಕೇವಲ ಖಂಡನಾರ್ಹ ಮಾತ್ರವಲ್ಲದೆ ಅದು ಜನರನ್ನು ವಿಭಜಿಸುವಂತಿದೆ ಎಂದು ಮತ್ತೋರ್ವ ಬಿಜೆಪಿ ನಾಯಕ ಸಂಜಯ್‌ ಟೈಗರ್‌ ಹೇಳಿದರು. 

“ಬಿಜೆಪಿ ಎಂಎಲ್‌ಸಿ ಸುರೇಶ್‌ ದಾಸ್‌ ಅವರ ಈ ಹೇಳಿಕೆ 11 ಕೋಟಿ ಬಿಹಾರಿಗಳನ್ನು ಅವಮಾನಿಸುವಂತಿದೆ. ಬಿಹಾರದ ಜನರ ಆತ್ಮಗೌರವದ ಮೇಲೆ ದಾಳಿ ನಡೆಸುವಂತಿದೆ’ ಎಂದು ಜೆಡಿಯು ವಕ್ತಾರ ರಾಜೀವ್‌ ರಂಜನ್‌ ಹೇಳಿದರು. ದಾಸ್‌ ಅವರಿಗೆ ಮಾನಸಿಕ ಸಂತುಲನೆ ಇಲ್ಲವೆಂಬುದಕ್ಕೆ ಅವರ ಈ ಹೇಳಿಕೆಯೇ ಸಾಕ್ಷಿ ಎಂದವರು ಟೀಕಿಸಿದರು. 

ದಾಸ್‌ ಅವರ ಹೇಳಿಕೆಯಲ್ಲಿ ಆಳುವ ಜನತಾ ಪಕ್ಷದ ಸಿದ್ಧಾಂತ ಏನೆಂಬುದು ಪ್ರತಿಫ‌ಲಿತವಾಗುತ್ತಿದೆ ಎಂದು ಆರ್‌ಜೆಡಿ ಟೀಕಿಸಿದೆ. 

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.