ಉದ್ಯೋಗಕ್ಕೆ ಎಐಎಸ್ಎಫ್ ಆಗ್ರಹ
Team Udayavani, Jan 10, 2019, 9:57 AM IST
ಹರಪನಹಳ್ಳಿ: ಭಾರತ್ ಬಂದ್ ಬೆಂಬಲಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್ ಮತ್ತು ಅಖೀಲ ಭಾರತ ಯುವಜನ ಫೆಡರೇಷನ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಯುವ ಜನತೆಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಯುವಕರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರ್ಕಾರ ಬಡ ಜನರನ್ನು ನಿರ್ಲಕ್ಷಿಸಿ ಸಿರಿವಂತರ ಪರವಾದ ಕಾನೂನುಗಳನ್ನು ಜಾರಿಗೆ ತಂದಿರುವ ಪರಿಣಾಮ ಶಿಕ್ಷಣದಿಂದ ವಂಚಿತಾಗಿದ್ದಾರೆ. ಕೂಡಲೇ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಎಐಎಸ್ಎಫ್ ರಾಜ್ಯ ಸಂಚಾಲಕ ಎಚ್.ಎಂ. ಸಂತೋಷ್, ರಮೇಶನಾಯ್ಕ, ಕೊಟ್ರೇಶ್, ವಿನಯ್, ಶಶಿಕುಮಾರ ನಾಯ್ಕ, ಹಾಲೇಶ್, ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು
Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!
CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ
Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?