ಪಿಎಂ ಮೋದಿ ವಿರುದ್ಧ ರಾಹುಲ್‌ ಅವಹೇಳನ


Team Udayavani, Jan 11, 2019, 12:30 AM IST

q-36.jpg

ಹೊಸದಿಲ್ಲಿ: ಸಂಸತ್‌ನಲ್ಲಿ ರಫೇಲ್‌ ಚರ್ಚೆಗೆ ಉತ್ತರ ಕುರಿತಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೆಸರನ್ನು ಬಳಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಜೈಪುರದ ರ್ಯಾಲಿಯಲ್ಲಿ ಮಾತಾಡಿದ್ದರು. ಅದಕ್ಕೆ ಟ್ವಿಟರ್‌ನಲ್ಲಿ ಸ್ಪಷ್ಟನೆ ಕೊಡುವ ಆತುರದಲ್ಲಿ ಮತ್ತೂಂದು ತಪ್ಪೆಸಗಿದ್ದಾರೆ. “ಮೋದಿ ಯವರೆ, ಮಹಿಳೆಯರಿಗೆ ಗೌರವ ಕೊಡುವ ಸದ್ವಿಚಾರ ಮನೆಗಳಿಂದಲೇ ಶುರುವಾಗುತ್ತದೆ. ಭಯ ಪಡಬೇಡಿ. ಯುಪಿಎ ಅವಧಿಯಲ್ಲಾದ ರಾಫೆಲ್‌ ಡೀಲ್‌ ಅನ್ನು ಬದಲಾಯಿಸಬೇಕೆಂದು ವಾಯು ಪಡೆ ನಿಮ್ಮನ್ನು ಕೇಳಿತ್ತೇ, ಇಲ್ಲವೇ ಎಂದಷ್ಟೇ ಹೇಳಿ’ ಎಂದು ಕೇಳಿರುವುದರ ಜತೆಗೆ ಅವಹೇಳನಕಾರಿ ಪದ ಪ್ರಯೋಗ ಮಾಡಿದ್ದು, ಮತ್ತೂಂದು ವಿವಾದಕ್ಕೆ ಕಾರಣವಾಗಿದೆ. 

ರಾಹುಲ್‌ ಅವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಸ್ಮತಿ ಇರಾನಿ, “ಮಹಿಳೆಯೊಬ್ಬರು ಲೋಕಸಭೆ ಯಲ್ಲಿ ಉತ್ತರಿಸಿದ್ದು ರಾಹುಲ್‌ ಅವರ ಅಹಂ ಅನ್ನು ಈ ಮಟ್ಟಕ್ಕೆ ಕೆಣಕಿದೆಯೆಂದು ನಾವು ಭಾವಿಸಿರಲಿಲ್ಲ” ಎಂದು ಚುಚ್ಚಿದರೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು, “”ನಿರ್ಮಲಾ ಸೀತಾರಾಮನ್‌ ಅವರನ್ನು ರಾಹುಲ್‌ ಗಾಂಧಿ ಮಾಡಿರುವ ಟೀಕೆ ಭಾರತೀಯ ರಾಜಕೀಯ ಇತಿಹಾಸದಲ್ಲೇ ತೀರಾ ಕೆಳಮಟ್ಟದ್ದು” ಎಂದಿದ್ದಾರೆ. 

ವಿರೋಧ: ರಾಹುಲ್‌ ಗಾಂಧಿಯವರ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಟೀಕೆಗಳು ವ್ಯಕ್ತವಾಗಿವೆ. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ “”ಮೋದಿಯವರು ಒಬ್ಬ ಮಹಿಳೆಯ ಬಳಿ ತಮ್ಮನ್ನು ರಕ್ಷಿಸಿ ಎಂದು ಮೊರೆಯಿಟ್ಟರು ಎಂದು ರಾಹುಲ್‌ ಟೀಕೆ ಮಾಡಿದ್ದಾರೆ. ಅಂದರೆ, ಇಲ್ಲಿ ಮಹಿಳೆಯು ದುರ್ಬಲಳು ಎಂದು ರಾಹುಲ್‌ ಹೇಳಲು ಯತ್ನಿಸುತ್ತಿದ್ದಾರೆಯೇ” ಎಂದು ಕೇಳಿದ್ದಾರೆ. ಅಮೃತಾ ಭಿಂದರ್‌ ಎಂಬುವರು, “”ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಬಂದ ಟೀಕೆಗಳ ಬಗ್ಗೆ ಸದನದಲ್ಲಿ ನಿರ್ಮಲಾ ಸೀತಾರಾಮನ್‌ ಉತ್ತರಿಸಬಾರದಿತ್ತೇ” ಎಂದು ಖಾರವಾಗಿ ಕೇಳಿದ್ದಾರೆ. ಹೀಗೆ, ಹಲವಾರು ಮಂದಿ ರಾಹುಲ್‌ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.