ಹಂಪಿ ವಿಶ್ವದ 2ನೇ ಅತ್ಯುತ್ತಮ ಪ್ರೇಕ್ಷಣೀಯ ಸ್ಥಳ


Team Udayavani, Jan 12, 2019, 12:30 AM IST

tourist-placeshampi.jpg

ಬಳ್ಳಾರಿ: ವಿಶ್ವದ 52 ಅತ್ಯುತ್ತಮ ಪ್ರೇಕ್ಷಣೀಯ ಸ್ಥಳಗಳಲ್ಲಿ ಐತಿಹಾಸಿಕ ಹಂಪಿ ಎರಡನೇ ಸ್ಥಾನ ಪಡೆದಿದೆ. ಈಗಾಗಲೇ ಯುನೆಸ್ಕೋ ಪಟ್ಟಿಯಲ್ಲಿ ಗುರುತಿಸಿಕೊಂಡಿರುವ ಹಂಪಿ ಇದೀಗ ನ್ಯೂಯಾರ್ಕ್‌ ಟೈಮ್ಸ್‌ ಸಿದ್ಧಪಡಿಸಿದ ವಿಶ್ವದ ಅತ್ಯುತ್ತಮ ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದೆ.

ಅಮೆರಿಕಾದ ನ್ಯೂಯಾರ್ಕ್‌ ಟೈಮ್ಸ್‌ ಸಂಸ್ಥೆ ಪ್ರತಿವರ್ಷ ವಿಶ್ವದ ಅತ್ಯುತ್ತಮ ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಈ ವರ್ಷ ಒಟ್ಟು  52 ಪ್ರೇಕ್ಷಣೀಯ ಸ್ಥಳದ ಪಟ್ಟಿ ಸಿದ್ಧಪಡಿಸಿದೆ. ಅದರಲ್ಲಿ ಅಮೆರಿಕಾದ ಫ್ಯೂಟೊರಿಕೊ ಐ ಲ್ಯಾಂಡ್‌ಗೆ ಮೊದಲ ಸ್ಥಾನ ಲಭಿಸಿದ್ದು, ಹಂಪಿಗೆ 2ನೇ ಸ್ಥಾನ ಪಡೆದು ರಾಜ್ಯದ ಹಿರಿಮೆ ಹೆಚ್ಚಿಸಿದೆ. ಈಗಾಗಲೇ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳಲ್ಲಿ ಹಂಪಿಯನ್ನು ಸೇರಿಸಿದ್ದು ಹಂಪಿಯ ಐತಿಹಾಸಿಕ, ಶಿಲ್ಪಕಲಾ ವೈಭವಕ್ಕೆ ಸಾಕ್ಷಿಯಾಗಿದೆ.

ತುಂಗಭದ್ರಾ ನದಿ ತಟದಲ್ಲಿರುವ ಹಂಪಿ ಕೇವಲ ಪ್ರವಾಸಿತಾಣವಷ್ಟೇ ಅಲ್ಲ, ಪುರಾತತ್ವ ಶಾಸ್ತ್ರ ಹಾಗೂ ಭೌಗೋಳಿಕ ಶಾಸ್ತ್ರ ಅಧ್ಯಯನಕ್ಕೂ ಪ್ರಶಸ್ತವಾಗಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ಉಲ್ಲೇಖೀಸಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ, ಸುಮಾರು 26 ಕಿ.ಮೀ ವ್ಯಾಪಿಸಿರುವ ಹಂಪಿಯ ಸೊಬಗನ್ನು  ವೀಕ್ಷಿಸಲು ಪ್ರತಿವರ್ಷ ದೇಶ -ವಿದೇಶಗಳ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇದರಲ್ಲಿ ಸುಮಾರು 36 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ವಿದೇಶಿಯರು ಎಂಬುದು ಗಮನಾರ್ಹ. ಇದಲ್ಲದೆ ಹಂಪಿ ಸಮೀಪದ ಕಮಲಾಪುರ ಹಾಗೂ ಕೊಪ್ಪಳ ಜಿಲ್ಲೆಯ ಆನೆಗುಂದಿ ಸಂಸ್ಥಾನದ ಬಳಿ ಇರುವ ಮಿನಿ ಯುರೋಪ್‌ ಎಂದು ಹೆಸರು ಪಡೆದ ವಿರೂಪಾಪುರ ಗಡ್ಡೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಐತಿಹಾಸಿಕ ಹಿನ್ನೆಲೆಯುಳ್ಳ ಹಂಪಿಯು ಬೆಟ್ಟಗುಡ್ಡಗಳ ನಡುವೆ ಇದೆ. ಪ್ರಕೃತಿ ಸೌಂದರ್ಯದ ನಡುವೆ ಕಲ್ಲುಬಂಡೆಗಳಲ್ಲಿ ಶಿಲ್ಪಕಲೆ ಅರಳಿವೆ. ಸಾವಿರಾರು ಸ್ಮಾರಕಗಳು, ಹಲವಾರು ಹಿಂದೂ ದೇವಾಲಯಗಳು ಇವೆ. ಕಲ್ಲುಬಂಡೆಗಳಿಂದ ಕೂಡಿರುವ ಬೆಟ್ಟಗುಡ್ಡಗಳು ಪ್ರವಾಸಿಗಳನ್ನು ಆಕರ್ಷಿಸುತ್ತವೆ. ಇಲ್ಲಿನ ಬೆಟ್ಟಗುಡ್ಡಗಳಲ್ಲಿ ಆಯೋಜಿಸಲಾಗುವ ರಾಕ್‌ ಕ್ಲೈಂಬಿಂಗ್‌ (ಸಾಹಸ ಕ್ರೀಡೆ) ಪ್ರವಾಸಿಗರ ಮನ ಸೆಳೆದಿದ್ದು, ಇವೆಲ್ಲ ವಿಶ್ವದ ಅತ್ಯುತ್ತಮ ಪ್ರೇಕ್ಷಣೀಯ ಸ್ಥಳಗಳ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕಾರಣಗಳಾಗಿವೆ.

ದಕ್ಷಿಣ ಏಷಿಯಾದ ಏಕೈಕ ಸ್ಥಳ
ನ್ಯೂಯಾರ್ಕ್‌ ಟೈಮ್ಸ್‌ ಗುರುತಿಸಿರುವ ಪ್ರೇಕ್ಷಣೀಯ ಸ್ಥಳಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಹಂಪಿ, ಈಗಾಗಲೇ ದಕ್ಷಿಣ ಏಷ್ಯಾದ ಏಕೈಕ ಅತ್ಯುತ್ತಮ ಪ್ರೇಕ್ಷಣೀಯ ಸ್ಥಳ ಎಂದು ಗುರುತಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ಪಶ್ಚಿಮ ಮತ್ತು ಪೌರಾತ್ಯ ರಾಷ್ಟ್ರಗಳಿಂದ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿ, ಕಲ್ಲುಗಳಲ್ಲಿ ಅರಳಿರುವ ಶಿಲ್ಪಕಲಾ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದರ ಜತೆಗೆ ವಿಶಿಷ್ಟ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾರೆ.

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ವಾಲ್ಮೀಕಿ ನಿಗಮದ ಹಗರಣದಲ್ಲಿ ದೊಡ್ಡವರು ಶಾಮೀಲು: ವಿಜಯೇಂದ್ರ ಆರೋಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

ಮಹಿಳೆಯರಿಂದ ವಿಚಾರಣೆಗೆ ಪ್ರಜ್ವಲ್‌ ಆಕ್ಷೇಪ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

CM Siddaramaiah ನಾಗೇಂದ್ರ ರಾಜೀನಾಮೆ ಬಗ್ಗೆ ವರದಿ ಬಳಿಕ ನಿರ್ಧಾರ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ಡಿಕೆಶಿ ಕಡೆ ನೋಡದ ಎಚ್‌ಡಿಕೆ; ಸಿದ್ದರಾಮಯ್ಯಗೆ ನಮಸ್ಕರಿಸಿ ತೆರಳಿದ ಎಚ್‌ಡಿಕೆ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

ನಿರೀಕ್ಷಣ ಜಾಮೀನು ಕೋರಿ ಭವಾನಿ ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.