ಪರಿಶೀಲನೆಗೆ ಬಂದವರ ತಡೆದ ಪ್ರಾಂಶುಪಾಲರು!


Team Udayavani, Jan 12, 2019, 7:38 AM IST

12-january-11.jpg

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಹೈಸ್ಕೂಲ್‌ ಕಟ್ಟಡವೊಂದಕ್ಕೆ ತಾಗಿಕೊಂಡು ಅಪಾಯದ ಅಂಚಿನಲ್ಲಿದ್ದ ಮರವನ್ನು ಕಡಿಯುವ ಉದ್ದೇಶದಿಂದ ಪರಿಶೀಲನೆಗೆ ಬಂದಿದ್ದ ಅರಣ್ಯ ಸಿಬಂದಿಯನ್ನು ಶಾಲೆಯ ಪ್ರಾಂಶುಪಾಲರು ತಡೆದಿದ್ದಾರೆ.

ವರದಿ ಪ್ರಕಟಿಸಿದ್ದ ಉದಯವಾಣಿ’
ಮರವನ್ನು ಕಡಿಸಲು ಹೋಗಿದ್ದ ಅರಣ್ಯ ರಕ್ಷಕನ ಭಾವಚಿತ್ರ ತೆಗೆದಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಹೈಸ್ಕೂಲ್‌ ವಿಭಾಗದ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಕೊಠಡಿಗಳಿಗೆ ತಾಗಿಕೊಂಡ ಅಪಾಯಕಾರಿ ಮರದ ಕುರಿತು ‘ಉದಯವಾಣಿ’ ಸುದಿನ ವರದಿ ಮಾಡಿತ್ತು. ಈ ವರದಿಯನ್ನು ಆಧರಿಸಿ ಉಪ್ಪಿನಂಗಡಿ ವಲಯಾಧಿಕಾರಿಯವರು ಕ್ರಮ ಕೈಗೊಂಡು ಅರಣ್ಯ ರಕ್ಷಕರನ್ನು ಪರಿಶೀಲನೆಗೆ ಕಳುಹಿಸಿದ್ದರು.

ಅರಣ್ಯ ರಕ್ಷಕ ಸುಧೀರ್‌ ಅವರು, ಸ್ಥಳೀಯ ಗುತ್ತಿಗೆದಾರರ ಮೂಲಕ ಅಪಾಯ ಅಂಚಿನಲ್ಲಿದ್ದ ಮರವನ್ನು ತೆರವುಗೊಳಿಸುವು ದಾಗಿ ಭರವಸೆ ನೀಡಿದರು. ಆದರೆ ಹೈಸ್ಕೂಲ್‌ನ ಪ್ರಾಂಶುಪಾಲರು ಅರಣ್ಯ ರಕ್ಷಕನ ಭಾವ ಚಿತ್ರವನ್ನು ಮೊಬೈಲ್‌ನಲ್ಲಿ ತೆಗೆದಿದ್ದು, ನೀವು ಯಾರು ಎಂದು ನನಗೆ ತಿಳಿಯಬೇಕು ಎಂದು ಪ್ರತಿಕ್ರಿಯಿಸಿದ್ದಾರೆ. ಮರವನ್ನು ಶಾಲೆಯವರೇ ಕಡಿಯಲಿ ಅದರ ವೆಚ್ಚವನ್ನು ಇಲಾಖೆ ಭರಿಸುವುದಾಗಿ ಆದೇಶವನ್ನು ಪ್ರಾಂಶುಪಾಲರಿಗೆ ನೀಡಲಾಗಿದೆ. ಆದರೆ ಈ ಬಗ್ಗೆ ಯಾವುದೇ ಕ್ರಮವಾಗಿಲ್ಲ.

ವಾರದಲ್ಲಿ ತೆರವಿಗೆ ಕ್ರಮ
ಅರಣ್ಯ ಇಲಾಖೆಯಿಂದ ಮರವನ್ನು ತೆರವುಗಳೊಳಿಸಲು ಅದೇಶ ಪತ್ರ ಕೈ ಸೇರಿದೆ. ಮರ ಕಡಿತಕ್ಕೆ ತಗಲುವ ವೆಚ್ಚ ನೀಡುವುದಾಗಿ ಅರಣ್ಯ ಇಲಾಖೆಯವರು ಪತ್ರದಲ್ಲಿ ಉಲ್ಲೇಖೀಸಿದ್ದಾರೆ. ಮುಂದಿನ ಏಳು ದಿನಗಳಲ್ಲಿ ಮರ ತೆರವುಗೊಳಿಸಲಾಗುವುದು.
ಶಿವಬಾಳು, ಪ್ರಾಂಶುಪಾಲರು

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.