ದೇಹಾರೋಗ್ಯದ ಜತೆ ದೇಶಾರೋಗ್ಯ ಕಾಪಾಡಿ
Team Udayavani, Jan 13, 2019, 6:26 AM IST
ಚಂಡೀಗಢ: ದೇಹದ ಸ್ವಾಸ್ಥ ಕಾಪಾಡಿಕೊಳ್ಳಬೇಕಾದರೆ ಉದರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ಅದೇ ರೀತಿ ದೇಶ ಆರೋಗ್ಯವಾಗಿರಬೇಕಾದರೆ ಪ್ರತಿ ಗ್ರಾಮ ಹಾಗೂ ನಗರ ಸ್ವತ್ಛವಾಗಿರಬೇಕು. ಆದ್ದರಿಂದ ದೇಹಾರೋಗ್ಯದ ಜತೆ ದೇಶಾರೋಗ್ಯ ಕಾಪಾಡಿ ಎಂದು ಎಸ್ಬಿಎಸ್ ಬಯೋಟೆಕ್ನ ಪೇಟ್ ಸಫಾ ಬ್ರಾಂಡ್ನ ರಾಯಭಾರಿ ನಟ ರಾಜು ಶ್ರೀವಾಸ್ತವ್ ತಿಳಿಸಿದ್ದಾರೆ.
ಅವರು ಇತೀ¤ಚೆಗೆ ಚಂಡೀಗಢದ ಎಸ್ಬಿಎಸ್ ಬಯೋಟೆಕ್ ಕಚೇರಿಗೆ ಭೇಟಿ ನೀಡಿ ಮಾತನಾಡಿದರು. ದೇಹಾರೋಗ್ಯ ಕೆಡಲು ಉದರ ಕಾರಣ ಎಂದು ತಿಳಿದಿರುವುದರಿಂದ, ನಾವು ಹೊಟ್ಟೆಯನ್ನು ಸ್ವತ್ಛವಾಗಿಟ್ಟುಕೊಳ್ಳಲು ಯತ್ನಿಸುತ್ತೇವೆಯೋ.
ಹಾಗೆಯೇ ಭಾರತದ ಪ್ರತಿಯೊಬ್ಬ ನಾಗರಿಕನೂ ಸ್ವತ್ಛತೆಯ ಬಗ್ಗೆ ಗಮನಹರಿಸಿ ಸುತ್ತಮುತ್ತಲ ಪ್ರದೇಶದ ನೈರ್ಮಲ್ಯ ಕಾಪಾಡಿದರೆ ನಮ್ಮ ದೇಶ ಸ್ವತ್ಛ, ಸುಂದರ ಹಾಗೂ ಆರೋಗ್ಯಪೂರ್ಣ ದೇಶವಾಗುತ್ತದೆ ಎಂದು ತಿಳಿಸಿದ್ದಾರೆ. ಎಸ್ಬಿಎಸ್ ಬಯೋಟೆಕ್ನ ಸಿಎಂಡಿ ಡಾ. ಸಂಜೀವ್ ಜುನೇಜ ಅವರು ರಾಜು ಶ್ರೀವಾಸ್ತವ್ ಅವರನ್ನು ಕಚೇರಿಗೆ ಸ್ವಾಗತಿಸಿ ಸಿಬ್ಬಂದಿಯನ್ನು ಪರಿಚಯಿಸಿದರು. ನಟ ರಾಜು ಅವರು ಹಿಂದಿ ಚಿತ್ರಗೀತೆಗಳನ್ನು ಹಾಡಿ ಎಲ್ಲರನ್ನು ರಂಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ